ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶಕ್ಕೆ ಪ್ರಧಾನಿ ಮೋದಿ, ಭರ್ಜರಿ ಸಿದ್ಧತೆ

ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶಕ್ಕೆ ಪ್ರಧಾನಿ ಮೋದಿ, ಭರ್ಜರಿ ಸಿದ್ಧತೆ

Published : Mar 22, 2023, 08:18 PM IST

ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಈ ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ಸುಮಾರು 10 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. 

ದಾವಣಗೆರೆ(ಮಾ.22): ಐತಿಹಾಸಿಕ ಬಿಜೆಪಿ ಸಮಾವೇಶಕ್ಕೆ ದಾವಣಗೆರೆ ಸಜ್ಜಾಗಿದೆ. ಮಾ. 25 ರಂದು ಸಮಾವೇಶ ನಡೆಯಲಿದೆ. ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಈ ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ಸುಮಾರು 10 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಕಾರ್ಯಕರ್ತರ ಮಧ್ಯೆಯೇ ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ಬರುತ್ತಾರೆ. ಮೋದಿ ಎಂಟ್ರಿಗಾಗಿ ಬೃಹತ್‌ ತಯಾರಿ ನಡೆಯುತ್ತಿದೆ. ಬೆಣ್ಣೆನಗರಿ ದಾವಣಗೆರೆಯಾದ್ಯಂತ ಫ್ಲೆಕ್ಸ್‌, ಕಟೌಟ್‌ಗಳಿಂದ ರಾರಾಜಿಸುತ್ತಿದೆ. 

ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನಲ್ಲೇ ಸ್ಕೆಚ್! ಎಚ್‌ಡಿಕೆ ಹೊಸ ಬಾಂಬ್!

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more