ಉತ್ತರದಿಂದ ದಕ್ಷಿಣದವರೆಗೆ ಮತಬೇಟೆಗಿಳಿದ ತ್ರಿಮೂರ್ತಿಗಳು..ಏಕಕಾಲದಲ್ಲಿ ಮೋದಿ , ಅಮಿತ್‌ ಶಾ ,ನಡ್ಡಾ ಮತಶಿಕಾರಿ..!

ಉತ್ತರದಿಂದ ದಕ್ಷಿಣದವರೆಗೆ ಮತಬೇಟೆಗಿಳಿದ ತ್ರಿಮೂರ್ತಿಗಳು..ಏಕಕಾಲದಲ್ಲಿ ಮೋದಿ , ಅಮಿತ್‌ ಶಾ ,ನಡ್ಡಾ ಮತಶಿಕಾರಿ..!

Published : May 02, 2023, 12:29 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಎಲ್ಲಾಪಕ್ಷಗಳು ಬರದಿಂದ ಪ್ರಚಾರ ಮಾಡುತ್ತಿದೆ. ಮತದಾರರನ್ನು ಸೆಳೆಯಲು ನಾನಾ ತಂತ್ರವನ್ನು ಮಾಡುತ್ತಿದೆ.

ರಾಜ್ಯದಲ್ಲಿ ವಿಧಾನ ಸಭೆ ಚುನಾವಣ ಕಾವು ಜೋರಾಗಿದ್ದು, ಎಲ್ಲಾಪಕ್ಷಗಳು ಬರದಿಂದ ಪ್ರಚಾರ ಮಾಡುತ್ತಿದೆ. ಮತದಾರರನ್ನು ಸೆಳೆಯಲು ನಾನಾ ತಂತ್ರವನ್ನು ಮಾಡುತ್ತಿದೆ. ಮೂರು ಪಕ್ಷಗಳಿಂದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. ಅದರಲ್ಲೂ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಈ ಕಾರಣಕ್ಕೆ ಖುದ್ದು ಪ್ರಧಾನಿ ಮೋದಿ , ಅಮಿತ್‌ ಶಾ,  ನಡ್ಡಾ ಕರ್ನಾಟಕದಲ್ಲಿ ಪ್ರಚಾರವನ್ನು ಮಾಡುತ್ತಿದ್ದಾರೆ. 
ಉತ್ತರದಲ್ಲಿ ಮೋದಿ ಮೇನಿಯಾವಾದರೆ ದಕ್ಷಿಣದಲ್ಲಿ ಬಿಜೆಪಿ ಚಾಣಕ್ಯ ದಂಡಯಾತ್ರೆ ಮಾಡುತ್ತಿದ್ದಾರೆ. ಇನ್ನು ಮಧ್ಯ ಕರ್ನಾಟಕದಲ್ಲಿ ನಡ್ಡಾ ಪ್ರಚಾರ ಮಾಡುತ್ತಿದ್ದು ಉತ್ತರದಿಂದ ದಕ್ಷಿಣದವರೆಗೆ ಮತಬೇಟೆಗಿಳಿದಿದ್ದಾರೆ  ತ್ರಿಮೂರ್ತಿಗಳು.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more