ಉತ್ತರದಿಂದ ದಕ್ಷಿಣದವರೆಗೆ ಮತಬೇಟೆಗಿಳಿದ ತ್ರಿಮೂರ್ತಿಗಳು..ಏಕಕಾಲದಲ್ಲಿ ಮೋದಿ , ಅಮಿತ್‌ ಶಾ ,ನಡ್ಡಾ ಮತಶಿಕಾರಿ..!

ಉತ್ತರದಿಂದ ದಕ್ಷಿಣದವರೆಗೆ ಮತಬೇಟೆಗಿಳಿದ ತ್ರಿಮೂರ್ತಿಗಳು..ಏಕಕಾಲದಲ್ಲಿ ಮೋದಿ , ಅಮಿತ್‌ ಶಾ ,ನಡ್ಡಾ ಮತಶಿಕಾರಿ..!

Published : May 02, 2023, 12:29 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಎಲ್ಲಾಪಕ್ಷಗಳು ಬರದಿಂದ ಪ್ರಚಾರ ಮಾಡುತ್ತಿದೆ. ಮತದಾರರನ್ನು ಸೆಳೆಯಲು ನಾನಾ ತಂತ್ರವನ್ನು ಮಾಡುತ್ತಿದೆ.

ರಾಜ್ಯದಲ್ಲಿ ವಿಧಾನ ಸಭೆ ಚುನಾವಣ ಕಾವು ಜೋರಾಗಿದ್ದು, ಎಲ್ಲಾಪಕ್ಷಗಳು ಬರದಿಂದ ಪ್ರಚಾರ ಮಾಡುತ್ತಿದೆ. ಮತದಾರರನ್ನು ಸೆಳೆಯಲು ನಾನಾ ತಂತ್ರವನ್ನು ಮಾಡುತ್ತಿದೆ. ಮೂರು ಪಕ್ಷಗಳಿಂದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. ಅದರಲ್ಲೂ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಈ ಕಾರಣಕ್ಕೆ ಖುದ್ದು ಪ್ರಧಾನಿ ಮೋದಿ , ಅಮಿತ್‌ ಶಾ,  ನಡ್ಡಾ ಕರ್ನಾಟಕದಲ್ಲಿ ಪ್ರಚಾರವನ್ನು ಮಾಡುತ್ತಿದ್ದಾರೆ. 
ಉತ್ತರದಲ್ಲಿ ಮೋದಿ ಮೇನಿಯಾವಾದರೆ ದಕ್ಷಿಣದಲ್ಲಿ ಬಿಜೆಪಿ ಚಾಣಕ್ಯ ದಂಡಯಾತ್ರೆ ಮಾಡುತ್ತಿದ್ದಾರೆ. ಇನ್ನು ಮಧ್ಯ ಕರ್ನಾಟಕದಲ್ಲಿ ನಡ್ಡಾ ಪ್ರಚಾರ ಮಾಡುತ್ತಿದ್ದು ಉತ್ತರದಿಂದ ದಕ್ಷಿಣದವರೆಗೆ ಮತಬೇಟೆಗಿಳಿದಿದ್ದಾರೆ  ತ್ರಿಮೂರ್ತಿಗಳು.
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more