ಉತ್ತರದಿಂದ ದಕ್ಷಿಣದವರೆಗೆ ಮತಬೇಟೆಗಿಳಿದ ತ್ರಿಮೂರ್ತಿಗಳು..ಏಕಕಾಲದಲ್ಲಿ ಮೋದಿ , ಅಮಿತ್‌ ಶಾ ,ನಡ್ಡಾ ಮತಶಿಕಾರಿ..!

ಉತ್ತರದಿಂದ ದಕ್ಷಿಣದವರೆಗೆ ಮತಬೇಟೆಗಿಳಿದ ತ್ರಿಮೂರ್ತಿಗಳು..ಏಕಕಾಲದಲ್ಲಿ ಮೋದಿ , ಅಮಿತ್‌ ಶಾ ,ನಡ್ಡಾ ಮತಶಿಕಾರಿ..!

Published : May 02, 2023, 12:29 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಎಲ್ಲಾಪಕ್ಷಗಳು ಬರದಿಂದ ಪ್ರಚಾರ ಮಾಡುತ್ತಿದೆ. ಮತದಾರರನ್ನು ಸೆಳೆಯಲು ನಾನಾ ತಂತ್ರವನ್ನು ಮಾಡುತ್ತಿದೆ.

ರಾಜ್ಯದಲ್ಲಿ ವಿಧಾನ ಸಭೆ ಚುನಾವಣ ಕಾವು ಜೋರಾಗಿದ್ದು, ಎಲ್ಲಾಪಕ್ಷಗಳು ಬರದಿಂದ ಪ್ರಚಾರ ಮಾಡುತ್ತಿದೆ. ಮತದಾರರನ್ನು ಸೆಳೆಯಲು ನಾನಾ ತಂತ್ರವನ್ನು ಮಾಡುತ್ತಿದೆ. ಮೂರು ಪಕ್ಷಗಳಿಂದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. ಅದರಲ್ಲೂ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಈ ಕಾರಣಕ್ಕೆ ಖುದ್ದು ಪ್ರಧಾನಿ ಮೋದಿ , ಅಮಿತ್‌ ಶಾ,  ನಡ್ಡಾ ಕರ್ನಾಟಕದಲ್ಲಿ ಪ್ರಚಾರವನ್ನು ಮಾಡುತ್ತಿದ್ದಾರೆ. 
ಉತ್ತರದಲ್ಲಿ ಮೋದಿ ಮೇನಿಯಾವಾದರೆ ದಕ್ಷಿಣದಲ್ಲಿ ಬಿಜೆಪಿ ಚಾಣಕ್ಯ ದಂಡಯಾತ್ರೆ ಮಾಡುತ್ತಿದ್ದಾರೆ. ಇನ್ನು ಮಧ್ಯ ಕರ್ನಾಟಕದಲ್ಲಿ ನಡ್ಡಾ ಪ್ರಚಾರ ಮಾಡುತ್ತಿದ್ದು ಉತ್ತರದಿಂದ ದಕ್ಷಿಣದವರೆಗೆ ಮತಬೇಟೆಗಿಳಿದಿದ್ದಾರೆ  ತ್ರಿಮೂರ್ತಿಗಳು.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more