ಉತ್ತರದಿಂದ ದಕ್ಷಿಣದವರೆಗೆ ಮತಬೇಟೆಗಿಳಿದ ತ್ರಿಮೂರ್ತಿಗಳು..ಏಕಕಾಲದಲ್ಲಿ ಮೋದಿ , ಅಮಿತ್‌ ಶಾ ,ನಡ್ಡಾ ಮತಶಿಕಾರಿ..!

ಉತ್ತರದಿಂದ ದಕ್ಷಿಣದವರೆಗೆ ಮತಬೇಟೆಗಿಳಿದ ತ್ರಿಮೂರ್ತಿಗಳು..ಏಕಕಾಲದಲ್ಲಿ ಮೋದಿ , ಅಮಿತ್‌ ಶಾ ,ನಡ್ಡಾ ಮತಶಿಕಾರಿ..!

Published : May 02, 2023, 12:29 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಎಲ್ಲಾಪಕ್ಷಗಳು ಬರದಿಂದ ಪ್ರಚಾರ ಮಾಡುತ್ತಿದೆ. ಮತದಾರರನ್ನು ಸೆಳೆಯಲು ನಾನಾ ತಂತ್ರವನ್ನು ಮಾಡುತ್ತಿದೆ.

ರಾಜ್ಯದಲ್ಲಿ ವಿಧಾನ ಸಭೆ ಚುನಾವಣ ಕಾವು ಜೋರಾಗಿದ್ದು, ಎಲ್ಲಾಪಕ್ಷಗಳು ಬರದಿಂದ ಪ್ರಚಾರ ಮಾಡುತ್ತಿದೆ. ಮತದಾರರನ್ನು ಸೆಳೆಯಲು ನಾನಾ ತಂತ್ರವನ್ನು ಮಾಡುತ್ತಿದೆ. ಮೂರು ಪಕ್ಷಗಳಿಂದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. ಅದರಲ್ಲೂ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಈ ಕಾರಣಕ್ಕೆ ಖುದ್ದು ಪ್ರಧಾನಿ ಮೋದಿ , ಅಮಿತ್‌ ಶಾ,  ನಡ್ಡಾ ಕರ್ನಾಟಕದಲ್ಲಿ ಪ್ರಚಾರವನ್ನು ಮಾಡುತ್ತಿದ್ದಾರೆ. 
ಉತ್ತರದಲ್ಲಿ ಮೋದಿ ಮೇನಿಯಾವಾದರೆ ದಕ್ಷಿಣದಲ್ಲಿ ಬಿಜೆಪಿ ಚಾಣಕ್ಯ ದಂಡಯಾತ್ರೆ ಮಾಡುತ್ತಿದ್ದಾರೆ. ಇನ್ನು ಮಧ್ಯ ಕರ್ನಾಟಕದಲ್ಲಿ ನಡ್ಡಾ ಪ್ರಚಾರ ಮಾಡುತ್ತಿದ್ದು ಉತ್ತರದಿಂದ ದಕ್ಷಿಣದವರೆಗೆ ಮತಬೇಟೆಗಿಳಿದಿದ್ದಾರೆ  ತ್ರಿಮೂರ್ತಿಗಳು.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more