ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ, 4 ಸ್ಥಾನ ಟಾರ್ಗೆಟ್‌!

ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ, 4 ಸ್ಥಾನ ಟಾರ್ಗೆಟ್‌!

Published : Apr 10, 2024, 11:04 PM IST

ಲೋಕಸಮರದಲ್ಲಿ ತಮಿಳುನಾಡು ರಾಜ್ಯವನ್ನು ಸ್ಪಷ್ಟವಾಗಿ ಟಾರ್ಗೆಟ್‌ ಮಾಡಿರುವ ಪ್ರಧಾನಿ ಮೋದಿ, ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ 4 ಕ್ಷೇತ್ರ ಗೆಲ್ಲುವ ಪ್ಲ್ಯಾನ್‌ ರೂಪಿಸಿದ್ದಾರೆ.

ಬೆಂಗಳೂರು (ಏ.10): ಲೋಕಸಮರದಲ್ಲಿ ಬಿಜೆಪಿ ತಮಿಳುನಾಡು ರಾಜ್ಯವನ್ನು ಟಾರ್ಗೆಟ್‌ ಮಾಡಿದೆ. ಈ ಬಾರಿ ಶತಾಯಗತಾಯ ಖಾತೆ ತೆರೆಯಲೇ ಬೇಕು ಎನ್ನುವ ಸಾಹಸಕ್ಕೆ ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಹೊತ್ತಲ್ಲಿ ತಮಿಳುನಾಡಿಗೆ 2 ದಿನವನ್ನು ಮೋದಿ ಮೀಸಲಿಟ್ಟಿದ್ದಾರೆ.

ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ ನಡೆದಿದೆ. ಚೆನ್ನೈನಲ್ಲಿ ನಿನ್ನೆ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆದಿದೆ. ಈ ವೇಳೆ ಎಲ್ಲೆಲ್ಲೂ ಮೋದಿ.. ಮೋದಿ ಜಯಘೋಷ ಮೊಳಗಿದೆ. ಮಂಗಳವಾರ ತಮಿಳುನಾಡಿನಲ್ಲೇ ವಾಸ್ತವ್ಯ ಹೂಡಿದ್ದ ಪ್ರಧಾನಿ ಮೋದಿ, ಬುಧವಾರ ವೆಲ್ಲೂರು, ಕೊಯಮತ್ತೂರು ಮೆಟ್ಟೂರುಪಾಳ್ಯಂನಲ್ಲಿ  ಪ್ರಚಾರ ಮಾಡಿದ್ದಾರೆ.

ಭಾರತ-ಚೀನಾ ನಡುವಿನ ಶಾಂತಿ, ಎರಡು ದೇಶಗಳಿಗೆ ಮಾತ್ರವಲ್ಲ ಜಗತ್ತಿಗೆ ಮುಖ್ಯ: ಪ್ರಧಾನಿ ಮೋದಿ

ಇದೇ ವೇಳೆ ತಮಿಳುನಾಡಿನಲ್ಲಿ ಕಚತೀವು ಅಸ್ತ್ರವನ್ನು ಮೋದಿ ಮತ್ತೊಮ್ಮೆ ಪ್ರಯೋಗ ಮಾಡಿದ್ದಾರೆ. ಕಾಂಗ್ರೆಸ್, ಡಿಎಂಕೆ ದೇಶಕ್ಕೆ ಮೋಸ ಮಾಡಿದೆ ಎಂದು ಕಿಡಿ ಕಾರಿದ್ದು, ಮೀನುಗಾರರ ಬಗ್ಗೆ ನಕಲಿ ಸಹಾನುಭೂತಿ ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more