ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ, 4 ಸ್ಥಾನ ಟಾರ್ಗೆಟ್‌!

ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ, 4 ಸ್ಥಾನ ಟಾರ್ಗೆಟ್‌!

Published : Apr 10, 2024, 11:04 PM IST

ಲೋಕಸಮರದಲ್ಲಿ ತಮಿಳುನಾಡು ರಾಜ್ಯವನ್ನು ಸ್ಪಷ್ಟವಾಗಿ ಟಾರ್ಗೆಟ್‌ ಮಾಡಿರುವ ಪ್ರಧಾನಿ ಮೋದಿ, ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ 4 ಕ್ಷೇತ್ರ ಗೆಲ್ಲುವ ಪ್ಲ್ಯಾನ್‌ ರೂಪಿಸಿದ್ದಾರೆ.

ಬೆಂಗಳೂರು (ಏ.10): ಲೋಕಸಮರದಲ್ಲಿ ಬಿಜೆಪಿ ತಮಿಳುನಾಡು ರಾಜ್ಯವನ್ನು ಟಾರ್ಗೆಟ್‌ ಮಾಡಿದೆ. ಈ ಬಾರಿ ಶತಾಯಗತಾಯ ಖಾತೆ ತೆರೆಯಲೇ ಬೇಕು ಎನ್ನುವ ಸಾಹಸಕ್ಕೆ ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಹೊತ್ತಲ್ಲಿ ತಮಿಳುನಾಡಿಗೆ 2 ದಿನವನ್ನು ಮೋದಿ ಮೀಸಲಿಟ್ಟಿದ್ದಾರೆ.

ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ ನಡೆದಿದೆ. ಚೆನ್ನೈನಲ್ಲಿ ನಿನ್ನೆ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆದಿದೆ. ಈ ವೇಳೆ ಎಲ್ಲೆಲ್ಲೂ ಮೋದಿ.. ಮೋದಿ ಜಯಘೋಷ ಮೊಳಗಿದೆ. ಮಂಗಳವಾರ ತಮಿಳುನಾಡಿನಲ್ಲೇ ವಾಸ್ತವ್ಯ ಹೂಡಿದ್ದ ಪ್ರಧಾನಿ ಮೋದಿ, ಬುಧವಾರ ವೆಲ್ಲೂರು, ಕೊಯಮತ್ತೂರು ಮೆಟ್ಟೂರುಪಾಳ್ಯಂನಲ್ಲಿ  ಪ್ರಚಾರ ಮಾಡಿದ್ದಾರೆ.

ಭಾರತ-ಚೀನಾ ನಡುವಿನ ಶಾಂತಿ, ಎರಡು ದೇಶಗಳಿಗೆ ಮಾತ್ರವಲ್ಲ ಜಗತ್ತಿಗೆ ಮುಖ್ಯ: ಪ್ರಧಾನಿ ಮೋದಿ

ಇದೇ ವೇಳೆ ತಮಿಳುನಾಡಿನಲ್ಲಿ ಕಚತೀವು ಅಸ್ತ್ರವನ್ನು ಮೋದಿ ಮತ್ತೊಮ್ಮೆ ಪ್ರಯೋಗ ಮಾಡಿದ್ದಾರೆ. ಕಾಂಗ್ರೆಸ್, ಡಿಎಂಕೆ ದೇಶಕ್ಕೆ ಮೋಸ ಮಾಡಿದೆ ಎಂದು ಕಿಡಿ ಕಾರಿದ್ದು, ಮೀನುಗಾರರ ಬಗ್ಗೆ ನಕಲಿ ಸಹಾನುಭೂತಿ ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more