ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ, 4 ಸ್ಥಾನ ಟಾರ್ಗೆಟ್‌!

ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ, 4 ಸ್ಥಾನ ಟಾರ್ಗೆಟ್‌!

Published : Apr 10, 2024, 11:04 PM IST

ಲೋಕಸಮರದಲ್ಲಿ ತಮಿಳುನಾಡು ರಾಜ್ಯವನ್ನು ಸ್ಪಷ್ಟವಾಗಿ ಟಾರ್ಗೆಟ್‌ ಮಾಡಿರುವ ಪ್ರಧಾನಿ ಮೋದಿ, ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ 4 ಕ್ಷೇತ್ರ ಗೆಲ್ಲುವ ಪ್ಲ್ಯಾನ್‌ ರೂಪಿಸಿದ್ದಾರೆ.

ಬೆಂಗಳೂರು (ಏ.10): ಲೋಕಸಮರದಲ್ಲಿ ಬಿಜೆಪಿ ತಮಿಳುನಾಡು ರಾಜ್ಯವನ್ನು ಟಾರ್ಗೆಟ್‌ ಮಾಡಿದೆ. ಈ ಬಾರಿ ಶತಾಯಗತಾಯ ಖಾತೆ ತೆರೆಯಲೇ ಬೇಕು ಎನ್ನುವ ಸಾಹಸಕ್ಕೆ ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಹೊತ್ತಲ್ಲಿ ತಮಿಳುನಾಡಿಗೆ 2 ದಿನವನ್ನು ಮೋದಿ ಮೀಸಲಿಟ್ಟಿದ್ದಾರೆ.

ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ ನಡೆದಿದೆ. ಚೆನ್ನೈನಲ್ಲಿ ನಿನ್ನೆ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆದಿದೆ. ಈ ವೇಳೆ ಎಲ್ಲೆಲ್ಲೂ ಮೋದಿ.. ಮೋದಿ ಜಯಘೋಷ ಮೊಳಗಿದೆ. ಮಂಗಳವಾರ ತಮಿಳುನಾಡಿನಲ್ಲೇ ವಾಸ್ತವ್ಯ ಹೂಡಿದ್ದ ಪ್ರಧಾನಿ ಮೋದಿ, ಬುಧವಾರ ವೆಲ್ಲೂರು, ಕೊಯಮತ್ತೂರು ಮೆಟ್ಟೂರುಪಾಳ್ಯಂನಲ್ಲಿ  ಪ್ರಚಾರ ಮಾಡಿದ್ದಾರೆ.

ಭಾರತ-ಚೀನಾ ನಡುವಿನ ಶಾಂತಿ, ಎರಡು ದೇಶಗಳಿಗೆ ಮಾತ್ರವಲ್ಲ ಜಗತ್ತಿಗೆ ಮುಖ್ಯ: ಪ್ರಧಾನಿ ಮೋದಿ

ಇದೇ ವೇಳೆ ತಮಿಳುನಾಡಿನಲ್ಲಿ ಕಚತೀವು ಅಸ್ತ್ರವನ್ನು ಮೋದಿ ಮತ್ತೊಮ್ಮೆ ಪ್ರಯೋಗ ಮಾಡಿದ್ದಾರೆ. ಕಾಂಗ್ರೆಸ್, ಡಿಎಂಕೆ ದೇಶಕ್ಕೆ ಮೋಸ ಮಾಡಿದೆ ಎಂದು ಕಿಡಿ ಕಾರಿದ್ದು, ಮೀನುಗಾರರ ಬಗ್ಗೆ ನಕಲಿ ಸಹಾನುಭೂತಿ ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more