ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ, 4 ಸ್ಥಾನ ಟಾರ್ಗೆಟ್‌!

ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ, 4 ಸ್ಥಾನ ಟಾರ್ಗೆಟ್‌!

Published : Apr 10, 2024, 11:04 PM IST

ಲೋಕಸಮರದಲ್ಲಿ ತಮಿಳುನಾಡು ರಾಜ್ಯವನ್ನು ಸ್ಪಷ್ಟವಾಗಿ ಟಾರ್ಗೆಟ್‌ ಮಾಡಿರುವ ಪ್ರಧಾನಿ ಮೋದಿ, ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ 4 ಕ್ಷೇತ್ರ ಗೆಲ್ಲುವ ಪ್ಲ್ಯಾನ್‌ ರೂಪಿಸಿದ್ದಾರೆ.

ಬೆಂಗಳೂರು (ಏ.10): ಲೋಕಸಮರದಲ್ಲಿ ಬಿಜೆಪಿ ತಮಿಳುನಾಡು ರಾಜ್ಯವನ್ನು ಟಾರ್ಗೆಟ್‌ ಮಾಡಿದೆ. ಈ ಬಾರಿ ಶತಾಯಗತಾಯ ಖಾತೆ ತೆರೆಯಲೇ ಬೇಕು ಎನ್ನುವ ಸಾಹಸಕ್ಕೆ ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಹೊತ್ತಲ್ಲಿ ತಮಿಳುನಾಡಿಗೆ 2 ದಿನವನ್ನು ಮೋದಿ ಮೀಸಲಿಟ್ಟಿದ್ದಾರೆ.

ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ ನಡೆದಿದೆ. ಚೆನ್ನೈನಲ್ಲಿ ನಿನ್ನೆ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆದಿದೆ. ಈ ವೇಳೆ ಎಲ್ಲೆಲ್ಲೂ ಮೋದಿ.. ಮೋದಿ ಜಯಘೋಷ ಮೊಳಗಿದೆ. ಮಂಗಳವಾರ ತಮಿಳುನಾಡಿನಲ್ಲೇ ವಾಸ್ತವ್ಯ ಹೂಡಿದ್ದ ಪ್ರಧಾನಿ ಮೋದಿ, ಬುಧವಾರ ವೆಲ್ಲೂರು, ಕೊಯಮತ್ತೂರು ಮೆಟ್ಟೂರುಪಾಳ್ಯಂನಲ್ಲಿ  ಪ್ರಚಾರ ಮಾಡಿದ್ದಾರೆ.

ಭಾರತ-ಚೀನಾ ನಡುವಿನ ಶಾಂತಿ, ಎರಡು ದೇಶಗಳಿಗೆ ಮಾತ್ರವಲ್ಲ ಜಗತ್ತಿಗೆ ಮುಖ್ಯ: ಪ್ರಧಾನಿ ಮೋದಿ

ಇದೇ ವೇಳೆ ತಮಿಳುನಾಡಿನಲ್ಲಿ ಕಚತೀವು ಅಸ್ತ್ರವನ್ನು ಮೋದಿ ಮತ್ತೊಮ್ಮೆ ಪ್ರಯೋಗ ಮಾಡಿದ್ದಾರೆ. ಕಾಂಗ್ರೆಸ್, ಡಿಎಂಕೆ ದೇಶಕ್ಕೆ ಮೋಸ ಮಾಡಿದೆ ಎಂದು ಕಿಡಿ ಕಾರಿದ್ದು, ಮೀನುಗಾರರ ಬಗ್ಗೆ ನಕಲಿ ಸಹಾನುಭೂತಿ ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more