ರಾಜ್ಯದಲ್ಲಿ ಮತ್ತೆ ನಮೋ ಮೇನಿಯಾ ಶುರು: ಈ ತಿಂಗಳು ಮೂರು ಬಾರಿ ಪ್ರಧಾನಿ ಆಗಮನ

ರಾಜ್ಯದಲ್ಲಿ ಮತ್ತೆ ನಮೋ ಮೇನಿಯಾ ಶುರು: ಈ ತಿಂಗಳು ಮೂರು ಬಾರಿ ಪ್ರಧಾನಿ ಆಗಮನ

Published : Feb 02, 2023, 12:22 PM ISTUpdated : Feb 02, 2023, 12:48 PM IST

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ನಡೆಸುತ್ತಿದ್ದು, ಈ ತಿಂಗಳು ಕರ್ನಾಟಕದಲ್ಲಿ ಮೋದಿ ಮೇನಿಯಾ ಶುರುವಾಗಲಿದೆ ‌.
 

ಫೆಬ್ರವರಿ ತಿಂಗಳಿನಲ್ಲಿ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇನಿಯಾ ಆರಂಭವಾಗಲಿದ್ದು, ಈ ತಿಂಗಳು ಮೂರು ಬಾರಿ ರಾಜ್ಯಕ್ಕೆ ನಮೋ ಎಂಟ್ರಿ ಕೊಡುತ್ತಿದ್ದಾರೆ.  ಒಂದೊಂದು ಪ್ರವಾಸದ ಹಿಂದೆ ನೂರಾರು ಲೆಕ್ಕಾಚಾರವಿದೆ. ಕಲ್ಯಾಣ ಕರ್ನಾಟಕ ಆಯ್ತು, ಇದೀಗ ಹಳೇ ಮೈಸೂರು ಮೇಲೆ ನಮೋ ಚಿತ್ತವಿದೆ. ಫೆಬ್ರವರಿ 6ರಂದು ತುಮಕೂರಿನ ಗುಬ್ಬಿಗೆ ಮೋದಿ ಭೇಟಿ ನೀಡಲಿದ್ದು, ಫೆಬ್ರವರಿ 13ರಂದು ಬೆಂಗಳೂರಿನಲ್ಲಿ ಏರ್‌ ಷೋಗೆ ಮೋದಿ ಚಾಲನೆ ನೀಡಲಿದ್ದಾರೆ.  ಫೆಬ್ರವರಿ 27ರಂದು ಶಿವಮೊಗ್ಗ ಏರ್‌ಪೋರ್ಟ್‌ಗೆ ಚಾಲನೆ ನೀಡಲಿದ್ದಾರೆ.

ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!