ರಾಜ್ಯದಲ್ಲಿ ಮತ್ತೆ ನಮೋ ಮೇನಿಯಾ ಶುರು: ಈ ತಿಂಗಳು ಮೂರು ಬಾರಿ ಪ್ರಧಾನಿ ಆಗಮನ

ರಾಜ್ಯದಲ್ಲಿ ಮತ್ತೆ ನಮೋ ಮೇನಿಯಾ ಶುರು: ಈ ತಿಂಗಳು ಮೂರು ಬಾರಿ ಪ್ರಧಾನಿ ಆಗಮನ

Published : Feb 02, 2023, 12:22 PM ISTUpdated : Feb 02, 2023, 12:48 PM IST

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ನಡೆಸುತ್ತಿದ್ದು, ಈ ತಿಂಗಳು ಕರ್ನಾಟಕದಲ್ಲಿ ಮೋದಿ ಮೇನಿಯಾ ಶುರುವಾಗಲಿದೆ ‌.
 

ಫೆಬ್ರವರಿ ತಿಂಗಳಿನಲ್ಲಿ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇನಿಯಾ ಆರಂಭವಾಗಲಿದ್ದು, ಈ ತಿಂಗಳು ಮೂರು ಬಾರಿ ರಾಜ್ಯಕ್ಕೆ ನಮೋ ಎಂಟ್ರಿ ಕೊಡುತ್ತಿದ್ದಾರೆ.  ಒಂದೊಂದು ಪ್ರವಾಸದ ಹಿಂದೆ ನೂರಾರು ಲೆಕ್ಕಾಚಾರವಿದೆ. ಕಲ್ಯಾಣ ಕರ್ನಾಟಕ ಆಯ್ತು, ಇದೀಗ ಹಳೇ ಮೈಸೂರು ಮೇಲೆ ನಮೋ ಚಿತ್ತವಿದೆ. ಫೆಬ್ರವರಿ 6ರಂದು ತುಮಕೂರಿನ ಗುಬ್ಬಿಗೆ ಮೋದಿ ಭೇಟಿ ನೀಡಲಿದ್ದು, ಫೆಬ್ರವರಿ 13ರಂದು ಬೆಂಗಳೂರಿನಲ್ಲಿ ಏರ್‌ ಷೋಗೆ ಮೋದಿ ಚಾಲನೆ ನೀಡಲಿದ್ದಾರೆ.  ಫೆಬ್ರವರಿ 27ರಂದು ಶಿವಮೊಗ್ಗ ಏರ್‌ಪೋರ್ಟ್‌ಗೆ ಚಾಲನೆ ನೀಡಲಿದ್ದಾರೆ.

ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!