ನ. 11ರಂದು ರಾಜ್ಯಕ್ಕೆ ನಮೋ ಆಗಮನ: ಒಕ್ಕಲಿಗರ ಮತ ಸೆಳೆಯಲು ಬಿಜೆಪಿ ಪ್ಲಾನ್

ನ. 11ರಂದು ರಾಜ್ಯಕ್ಕೆ ನಮೋ ಆಗಮನ: ಒಕ್ಕಲಿಗರ ಮತ ಸೆಳೆಯಲು ಬಿಜೆಪಿ ಪ್ಲಾನ್

Published : Oct 18, 2022, 04:25 PM IST

ರಾಜ್ಯ ವಿಧಾನಸಭೆ ಚುನಾವಣೆಗೆ ಅಖಾಡ ಸಿದ್ಧವಾಗಿದ್ದು, ಅಧಿಕಾರದ ಗದ್ದುಗೆಗಾಗಿ ಬಿಜೆಪಿ ರಣತಂತ್ರ ರೂಪಿಸುತ್ತಿದೆ .
 

ದಿನಾಂಕ ಘೋಷಣೆಗೂ ಮನ್ನವೇ ಮತ ಸೆಳೆಯಲು ಬಿಜೆಪಿ ಪ್ಲಾನ್ ಮಾಡಿದ್ದು, ಈ ಹಿನ್ನೆಲೆ ನವೆಂಬರ್ 11 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮೋದಿ ಆಗಮಿಸಲಿದ್ದು, ಮೋದಿ ಆಗಮನ ಹಿನ್ನೆಲೆ ಬೃಹತ್ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರನ್ನು ಸೆಳೆಯಲು ಬಿಜೆಪಿ ಪ್ಲಾನ್ ಮಾಡಿದ್ದು,ಸಮಾವೇಶದ ಯಶಸ್ಸಿಗಾಗಿ ಬಿಜೆಪಿ ನಾಯಕರಿಂದ ತಯಾರಿ ನಡೆದಿದೆ.

ಬೆಳಗಾವಿ ಮೂರು ರಾಜ್ಯಗಳ ಕೇಂದ್ರ ಸ್ಥಾನ: ಗೋವಾ ಸಿಎಂ ಸಾವಂತ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more