ನ. 11ರಂದು ರಾಜ್ಯಕ್ಕೆ ನಮೋ ಆಗಮನ: ಒಕ್ಕಲಿಗರ ಮತ ಸೆಳೆಯಲು ಬಿಜೆಪಿ ಪ್ಲಾನ್

ನ. 11ರಂದು ರಾಜ್ಯಕ್ಕೆ ನಮೋ ಆಗಮನ: ಒಕ್ಕಲಿಗರ ಮತ ಸೆಳೆಯಲು ಬಿಜೆಪಿ ಪ್ಲಾನ್

Published : Oct 18, 2022, 04:25 PM IST

ರಾಜ್ಯ ವಿಧಾನಸಭೆ ಚುನಾವಣೆಗೆ ಅಖಾಡ ಸಿದ್ಧವಾಗಿದ್ದು, ಅಧಿಕಾರದ ಗದ್ದುಗೆಗಾಗಿ ಬಿಜೆಪಿ ರಣತಂತ್ರ ರೂಪಿಸುತ್ತಿದೆ .
 

ದಿನಾಂಕ ಘೋಷಣೆಗೂ ಮನ್ನವೇ ಮತ ಸೆಳೆಯಲು ಬಿಜೆಪಿ ಪ್ಲಾನ್ ಮಾಡಿದ್ದು, ಈ ಹಿನ್ನೆಲೆ ನವೆಂಬರ್ 11 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮೋದಿ ಆಗಮಿಸಲಿದ್ದು, ಮೋದಿ ಆಗಮನ ಹಿನ್ನೆಲೆ ಬೃಹತ್ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರನ್ನು ಸೆಳೆಯಲು ಬಿಜೆಪಿ ಪ್ಲಾನ್ ಮಾಡಿದ್ದು,ಸಮಾವೇಶದ ಯಶಸ್ಸಿಗಾಗಿ ಬಿಜೆಪಿ ನಾಯಕರಿಂದ ತಯಾರಿ ನಡೆದಿದೆ.

ಬೆಳಗಾವಿ ಮೂರು ರಾಜ್ಯಗಳ ಕೇಂದ್ರ ಸ್ಥಾನ: ಗೋವಾ ಸಿಎಂ ಸಾವಂತ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more