ಒಕ್ಕಲಿಗರ ಮತ ಸೆಳೆಯಲು ಬಿಜೆಪಿ ಪ್ಲಾನ್: ಇದುವೇ 'ನಮೋ' ಕೆಂಪೇಗೌಡ ಅಸ್ತ್ರ

ಒಕ್ಕಲಿಗರ ಮತ ಸೆಳೆಯಲು ಬಿಜೆಪಿ ಪ್ಲಾನ್: ಇದುವೇ 'ನಮೋ' ಕೆಂಪೇಗೌಡ ಅಸ್ತ್ರ

Published : Oct 19, 2022, 11:21 AM IST

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಮೂಲಕ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಬಿಜೆಪಿ ಪ್ಲಾನ್ ಮಾಡಿದೆ.
 

ರಾಜ್ಯದಲ್ಲಿ ಎರಡು ಬಾರಿಯೂ ಬಹುಮತ ಪಡೆಯಲು ಬಿಜೆಪಿಗೆ ಅಡ್ಡಗಾಲಾಗಿದ್ದು ಹಳೇ ಮೈಸೂರು ಭಾಗ. ಈ ಭಾಗದ 56 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿರೋದು ಕೇವಲ 12 ಕ್ಷೇತ್ರಗಳಲ್ಲಿ ಮಾತ್ರ. ಹಾಗಾಗಿ ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಈ ಕ್ಷೇತ್ರಗಳಲ್ಲಿ ಮತಬೇಟೆಗೆ ಒಕ್ಕಲಿಗರ ಅಸ್ಮಿತೆ ಅಸ್ತ್ರವನ್ನೇ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಮೋ ಕೆಂಪೇಗೌಡ ಅಸ್ತ್ರ ಹೂಡಲಾಗಿದೆ.

ಪಿಎಫ್‌ಐನಿಂದ ಕರ್ನಾಟದಲ್ಲಿ 9 ಕೋಟಿ ದೇಣಿಗೆ ಸಂಗ್ರಹ: ಪೊಲೀಸ್‌ ತನಿಖೆಯಲ್ಲಿ ಬಹಿರಂಗ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more