PM Modi: ಕರ್ನಾಟಕದಲ್ಲಿ ನಮೋ ಮೇನಿಯಾ: ರಾಜ ಭವನದಲ್ಲಿ ಚುನಾವಣಾ ರಣತಂತ್ರ?

PM Modi: ಕರ್ನಾಟಕದಲ್ಲಿ ನಮೋ ಮೇನಿಯಾ: ರಾಜ ಭವನದಲ್ಲಿ ಚುನಾವಣಾ ರಣತಂತ್ರ?

Published : Feb 13, 2023, 09:55 AM ISTUpdated : Feb 13, 2023, 09:58 AM IST

ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಗೆಲ್ಲಲು ಬಿಜೆಪಿ ಕಸರತ್ತು ನಡೆಸಿದ್ದು, ಕರುನಾಡ ಕುರುಕ್ಷೇತ್ರದಲ್ಲಿ ಮತ್ತೆ ಮೋದಿ ಮೇನಿಯಾ ಶುರುವಾಗಿದೆ.
 

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರಣತಂತ್ರ ಹೆಣೆದ್ರಾ ಎಂಬ ಪ್ರಶ್ನೆ ಮೂಡಿದೆ. ನಿನ್ನೆ ರಾತ್ರಿಯೇ ರಾಜಭವನದಲ್ಲಿ ಮೋದಿ ವಾಸ್ತವ್ಯ ಹೂಡಿದ್ದು, ನಾಡಿನ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗೆ ಸಂವಾದ ನಡೆಸಿದ್ದಾರೆ. ಸಿನಿಮಾ, ಉದ್ಯಮ ಹಾಗೂ ಕ್ರೀಡಾ ವಲಯದ ಗಣ್ಯರಿಗೆ ರಾತ್ರಿ ಭೋಜನಕ್ಕೆ ಆಹ್ವಾನ ನೀಡಲಾಗಿತ್ತು. ನಿತಿನ್‌ ಕಾಮತ್‌, ತರುಣ್‌ ಮೆಹ್ತಾ, ವಿಜಯ್‌ ಕಿರಂಗದೂರು ನಟ ಯಶ್‌ ಸೇರಿ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು.
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more