PM Modi: ಕರ್ನಾಟಕದಲ್ಲಿ ನಮೋ ಮೇನಿಯಾ: ರಾಜ ಭವನದಲ್ಲಿ ಚುನಾವಣಾ ರಣತಂತ್ರ?

PM Modi: ಕರ್ನಾಟಕದಲ್ಲಿ ನಮೋ ಮೇನಿಯಾ: ರಾಜ ಭವನದಲ್ಲಿ ಚುನಾವಣಾ ರಣತಂತ್ರ?

Published : Feb 13, 2023, 09:55 AM ISTUpdated : Feb 13, 2023, 09:58 AM IST

ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಗೆಲ್ಲಲು ಬಿಜೆಪಿ ಕಸರತ್ತು ನಡೆಸಿದ್ದು, ಕರುನಾಡ ಕುರುಕ್ಷೇತ್ರದಲ್ಲಿ ಮತ್ತೆ ಮೋದಿ ಮೇನಿಯಾ ಶುರುವಾಗಿದೆ.
 

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರಣತಂತ್ರ ಹೆಣೆದ್ರಾ ಎಂಬ ಪ್ರಶ್ನೆ ಮೂಡಿದೆ. ನಿನ್ನೆ ರಾತ್ರಿಯೇ ರಾಜಭವನದಲ್ಲಿ ಮೋದಿ ವಾಸ್ತವ್ಯ ಹೂಡಿದ್ದು, ನಾಡಿನ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗೆ ಸಂವಾದ ನಡೆಸಿದ್ದಾರೆ. ಸಿನಿಮಾ, ಉದ್ಯಮ ಹಾಗೂ ಕ್ರೀಡಾ ವಲಯದ ಗಣ್ಯರಿಗೆ ರಾತ್ರಿ ಭೋಜನಕ್ಕೆ ಆಹ್ವಾನ ನೀಡಲಾಗಿತ್ತು. ನಿತಿನ್‌ ಕಾಮತ್‌, ತರುಣ್‌ ಮೆಹ್ತಾ, ವಿಜಯ್‌ ಕಿರಂಗದೂರು ನಟ ಯಶ್‌ ಸೇರಿ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more