PM Modi: ಕರ್ನಾಟಕದಲ್ಲಿ ನಮೋ ಮೇನಿಯಾ: ರಾಜ ಭವನದಲ್ಲಿ ಚುನಾವಣಾ ರಣತಂತ್ರ?

PM Modi: ಕರ್ನಾಟಕದಲ್ಲಿ ನಮೋ ಮೇನಿಯಾ: ರಾಜ ಭವನದಲ್ಲಿ ಚುನಾವಣಾ ರಣತಂತ್ರ?

Published : Feb 13, 2023, 09:55 AM ISTUpdated : Feb 13, 2023, 09:58 AM IST

ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಗೆಲ್ಲಲು ಬಿಜೆಪಿ ಕಸರತ್ತು ನಡೆಸಿದ್ದು, ಕರುನಾಡ ಕುರುಕ್ಷೇತ್ರದಲ್ಲಿ ಮತ್ತೆ ಮೋದಿ ಮೇನಿಯಾ ಶುರುವಾಗಿದೆ.
 

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರಣತಂತ್ರ ಹೆಣೆದ್ರಾ ಎಂಬ ಪ್ರಶ್ನೆ ಮೂಡಿದೆ. ನಿನ್ನೆ ರಾತ್ರಿಯೇ ರಾಜಭವನದಲ್ಲಿ ಮೋದಿ ವಾಸ್ತವ್ಯ ಹೂಡಿದ್ದು, ನಾಡಿನ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗೆ ಸಂವಾದ ನಡೆಸಿದ್ದಾರೆ. ಸಿನಿಮಾ, ಉದ್ಯಮ ಹಾಗೂ ಕ್ರೀಡಾ ವಲಯದ ಗಣ್ಯರಿಗೆ ರಾತ್ರಿ ಭೋಜನಕ್ಕೆ ಆಹ್ವಾನ ನೀಡಲಾಗಿತ್ತು. ನಿತಿನ್‌ ಕಾಮತ್‌, ತರುಣ್‌ ಮೆಹ್ತಾ, ವಿಜಯ್‌ ಕಿರಂಗದೂರು ನಟ ಯಶ್‌ ಸೇರಿ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more