Narendra Modi: ನಾಳೆ ರಾಜ್ಯದಲ್ಲಿ 'ನಮೋ' ಮಿಂಚಿನ ಸಂಚಾರ: ಶಿವಮೊಗ್ಗ ಏರ್‌ಪೋರ್ಟ್ ಉದ್ಘಾಟನೆ

Narendra Modi: ನಾಳೆ ರಾಜ್ಯದಲ್ಲಿ 'ನಮೋ' ಮಿಂಚಿನ ಸಂಚಾರ: ಶಿವಮೊಗ್ಗ ಏರ್‌ಪೋರ್ಟ್ ಉದ್ಘಾಟನೆ

Published : Feb 26, 2023, 11:07 AM ISTUpdated : Feb 26, 2023, 12:04 PM IST

ನಾಳೆ ರಾಜ್ಯದ 2 ಜಿಲ್ಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಿಂಚಿನ ಸಂಚಾರ ನಡೆಸಲಿದ್ದು, ಹತ್ತಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
 

ನಾಳೆ ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ನಾಳೆ ಮೋದಿ ಶಿವಮೊಗ್ಗ ಏರ್‌ಪೋರ್ಟ್ ಉದ್ಘಾಟಿಸಲಿದ್ದು, ಬಿಎಸ್‌ವೈ ಹುಟ್ಟುಹಬ್ಬದಂದೇ ಏರ್‌ಪೋರ್ಟ್ ಲೋಕಾರ್ಪಣೆ ಆಗಲಿದೆ. ಬಿಎಸ್‌ವೈ ಅವರಿಗೆ ಪ್ರಧಾನಿ ಮೋದಿ ಮೆಚ್ಚುಗೆ  ಮಾತು ಸಾಧ್ಯತೆ ಇದ್ದು, ಏರ್‌ಪೋರ್ಟ್ ಹೊರತುಪಡಿಸಿ ಹಲವು ಕಾಮಗಾರಿ ಹಾಗೂ ರೈಲು ಮಾರ್ಗದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಸ್ತೆ ಕಾಮಗಾರಿ ಉದ್ಘಾಟನೆ, ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಶಿವಮೊಗ್ಗ ಕೇಂದ್ರ ಡೈರಿ ಆವರಣದಲ್ಲಿ ನೂತನ ಕಟ್ಟಡ ಉದ್ಘಾಟನೆ ಹಾಗೂ ಎಪಿಎಂಸಿ ಆವರಣದಲ್ಲಿ ಆಡಳಿತ ಕಚೇರಿ ಉದ್ಘಾಟನೆ ಮಾಡಲಿದ್ದಾರೆ.

'ದಳಪತಿ' ಕೋಟೆಯಲ್ಲಿ ಬಿರುಕು?: ಜೆಡಿಎಸ್‌ ಮೀಟಿಂಗ್‌ ದಿಢೀರ್‌ ರದ್ದು

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more