ಬೊಮ್ಮಾಯಿ ಸಚಿವ ಸಂಪುಟದ ಬಗ್ಗೆ ಮಹತ್ವದ ಸುಳಿವು ಕೊಟ್ಟ ವಿಜಯೇಂದ್ರ

ಬೊಮ್ಮಾಯಿ ಸಚಿವ ಸಂಪುಟದ ಬಗ್ಗೆ ಮಹತ್ವದ ಸುಳಿವು ಕೊಟ್ಟ ವಿಜಯೇಂದ್ರ

Published : Jul 28, 2021, 05:39 PM ISTUpdated : Jul 28, 2021, 05:49 PM IST

ಇದೀಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರೀ ಚರ್ಚೆಗಳು ನಡೆದಿವೆ. ಸಚಿವ ಸ್ಥಾನಕ್ಕಾಗಿ ಶಾಸಕರು ಸಿಎಂ ಹಾಗೂ ಯಡಿಯೂರಪ್ಪನವರ ದುಂಬಾಲು ಬಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಸುಳಿವು ಕೊಟ್ಟಿದ್ದಾರೆ.

ಬೆಂಗಳೂರು, (ಜು.28): ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನಂತರ ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೊಮ್ಮಾಯಿ ಸಂಪುಟಕ್ಕೆ ಹೊಸಬರ ಆಯ್ಕೆ ಖಚಿತ : ಶೀಘ್ರ ಪಟ್ಟಿ ತಯಾರಿ

ಆದ್ರೆ, ಇದೀಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರೀ ಚರ್ಚೆಗಳು ನಡೆದಿವೆ. ಸಚಿವ ಸ್ಥಾನಕ್ಕಾಗಿ ಶಾಸಕರು ಸಿಎಂ ಹಾಗೂ ಯಡಿಯೂರಪ್ಪನವರ ದುಂಬಾಲು ಬಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಸುಳಿವು ಕೊಟ್ಟಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!