ಹಾಸನದಲ್ಲಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ

ಹಾಸನದಲ್ಲಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ

Published : Apr 20, 2023, 01:52 PM IST

ಹಾಸನ ಅಭ್ಯರ್ಥಿಯಾಗಿ ಕಾವ್ಯಾ ನಾಮಪತ್ರ ಸಲ್ಲಿಕೆ
ಹೊಳೆನರಸೀಪುರದಲ್ಲಿ ಪ್ರೀತಂಗೌಡ ಉಮೇದುವಾರಿಕೆ ಸಲ್ಲಿಕೆ
ಗೌಡರ ಕುಟುಂಬದ ವಿರುದ್ಧ ಕನ್‌ಫ್ಯೂಸ್ ಅಸ್ತ್ರ ಪ್ರಯೋಗ?

ಹಾಸನ: ಮೇ.10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹಾಸನದ ಬಿಜೆಪಿ ಅಭ್ಯರ್ಥಿಯಾಗಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಆದರೆ ತಾಂತ್ರಿಕ ದೋಷ ಅರಿತು ಮುಂಜಾಗ್ರತೆ ವಹಿಸಿ ಪತ್ನಿ ಕೈಯಿಂದ ಪ್ರೀತಂ ಗೌಡ ನಾಮಪತ್ರ ಸಲ್ಲಿಕೆ ಮಾಡಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಹೊಳೆನರಸೀಪುರದಲ್ಲಿ ಪ್ರೀತಂಗೌಡ ನಾಮಪತ್ರ ಸಲ್ಲಿಸಿದ್ದಾರೆ. ಹೊಳೆನರಸೀಪುರದಿಂದ ರೇವಣ್ಣ ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾವ್ಯಾ ಅವರು ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಪ್ರೀತಂಗೌಡ ಬೆಂಬಲಿಗರು ಸಾಥ್‌ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more