ಹಾಸನದಲ್ಲಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ

ಹಾಸನದಲ್ಲಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ

Published : Apr 20, 2023, 01:52 PM IST

ಹಾಸನ ಅಭ್ಯರ್ಥಿಯಾಗಿ ಕಾವ್ಯಾ ನಾಮಪತ್ರ ಸಲ್ಲಿಕೆ
ಹೊಳೆನರಸೀಪುರದಲ್ಲಿ ಪ್ರೀತಂಗೌಡ ಉಮೇದುವಾರಿಕೆ ಸಲ್ಲಿಕೆ
ಗೌಡರ ಕುಟುಂಬದ ವಿರುದ್ಧ ಕನ್‌ಫ್ಯೂಸ್ ಅಸ್ತ್ರ ಪ್ರಯೋಗ?

ಹಾಸನ: ಮೇ.10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹಾಸನದ ಬಿಜೆಪಿ ಅಭ್ಯರ್ಥಿಯಾಗಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಆದರೆ ತಾಂತ್ರಿಕ ದೋಷ ಅರಿತು ಮುಂಜಾಗ್ರತೆ ವಹಿಸಿ ಪತ್ನಿ ಕೈಯಿಂದ ಪ್ರೀತಂ ಗೌಡ ನಾಮಪತ್ರ ಸಲ್ಲಿಕೆ ಮಾಡಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಹೊಳೆನರಸೀಪುರದಲ್ಲಿ ಪ್ರೀತಂಗೌಡ ನಾಮಪತ್ರ ಸಲ್ಲಿಸಿದ್ದಾರೆ. ಹೊಳೆನರಸೀಪುರದಿಂದ ರೇವಣ್ಣ ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾವ್ಯಾ ಅವರು ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಪ್ರೀತಂಗೌಡ ಬೆಂಬಲಿಗರು ಸಾಥ್‌ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more