ಹಾಸನದಲ್ಲಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ

ಹಾಸನದಲ್ಲಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ

Published : Apr 20, 2023, 01:52 PM IST

ಹಾಸನ ಅಭ್ಯರ್ಥಿಯಾಗಿ ಕಾವ್ಯಾ ನಾಮಪತ್ರ ಸಲ್ಲಿಕೆ
ಹೊಳೆನರಸೀಪುರದಲ್ಲಿ ಪ್ರೀತಂಗೌಡ ಉಮೇದುವಾರಿಕೆ ಸಲ್ಲಿಕೆ
ಗೌಡರ ಕುಟುಂಬದ ವಿರುದ್ಧ ಕನ್‌ಫ್ಯೂಸ್ ಅಸ್ತ್ರ ಪ್ರಯೋಗ?

ಹಾಸನ: ಮೇ.10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹಾಸನದ ಬಿಜೆಪಿ ಅಭ್ಯರ್ಥಿಯಾಗಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಆದರೆ ತಾಂತ್ರಿಕ ದೋಷ ಅರಿತು ಮುಂಜಾಗ್ರತೆ ವಹಿಸಿ ಪತ್ನಿ ಕೈಯಿಂದ ಪ್ರೀತಂ ಗೌಡ ನಾಮಪತ್ರ ಸಲ್ಲಿಕೆ ಮಾಡಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಹೊಳೆನರಸೀಪುರದಲ್ಲಿ ಪ್ರೀತಂಗೌಡ ನಾಮಪತ್ರ ಸಲ್ಲಿಸಿದ್ದಾರೆ. ಹೊಳೆನರಸೀಪುರದಿಂದ ರೇವಣ್ಣ ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾವ್ಯಾ ಅವರು ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಪ್ರೀತಂಗೌಡ ಬೆಂಬಲಿಗರು ಸಾಥ್‌ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more