ಹಾಸನದಲ್ಲಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ

ಹಾಸನದಲ್ಲಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ

Published : Apr 20, 2023, 01:52 PM IST

ಹಾಸನ ಅಭ್ಯರ್ಥಿಯಾಗಿ ಕಾವ್ಯಾ ನಾಮಪತ್ರ ಸಲ್ಲಿಕೆ
ಹೊಳೆನರಸೀಪುರದಲ್ಲಿ ಪ್ರೀತಂಗೌಡ ಉಮೇದುವಾರಿಕೆ ಸಲ್ಲಿಕೆ
ಗೌಡರ ಕುಟುಂಬದ ವಿರುದ್ಧ ಕನ್‌ಫ್ಯೂಸ್ ಅಸ್ತ್ರ ಪ್ರಯೋಗ?

ಹಾಸನ: ಮೇ.10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹಾಸನದ ಬಿಜೆಪಿ ಅಭ್ಯರ್ಥಿಯಾಗಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಆದರೆ ತಾಂತ್ರಿಕ ದೋಷ ಅರಿತು ಮುಂಜಾಗ್ರತೆ ವಹಿಸಿ ಪತ್ನಿ ಕೈಯಿಂದ ಪ್ರೀತಂ ಗೌಡ ನಾಮಪತ್ರ ಸಲ್ಲಿಕೆ ಮಾಡಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಹೊಳೆನರಸೀಪುರದಲ್ಲಿ ಪ್ರೀತಂಗೌಡ ನಾಮಪತ್ರ ಸಲ್ಲಿಸಿದ್ದಾರೆ. ಹೊಳೆನರಸೀಪುರದಿಂದ ರೇವಣ್ಣ ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾವ್ಯಾ ಅವರು ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಪ್ರೀತಂಗೌಡ ಬೆಂಬಲಿಗರು ಸಾಥ್‌ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more