ಹಾಸನದಲ್ಲಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ

ಹಾಸನದಲ್ಲಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ

Published : Apr 20, 2023, 01:52 PM IST

ಹಾಸನ ಅಭ್ಯರ್ಥಿಯಾಗಿ ಕಾವ್ಯಾ ನಾಮಪತ್ರ ಸಲ್ಲಿಕೆ
ಹೊಳೆನರಸೀಪುರದಲ್ಲಿ ಪ್ರೀತಂಗೌಡ ಉಮೇದುವಾರಿಕೆ ಸಲ್ಲಿಕೆ
ಗೌಡರ ಕುಟುಂಬದ ವಿರುದ್ಧ ಕನ್‌ಫ್ಯೂಸ್ ಅಸ್ತ್ರ ಪ್ರಯೋಗ?

ಹಾಸನ: ಮೇ.10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹಾಸನದ ಬಿಜೆಪಿ ಅಭ್ಯರ್ಥಿಯಾಗಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಆದರೆ ತಾಂತ್ರಿಕ ದೋಷ ಅರಿತು ಮುಂಜಾಗ್ರತೆ ವಹಿಸಿ ಪತ್ನಿ ಕೈಯಿಂದ ಪ್ರೀತಂ ಗೌಡ ನಾಮಪತ್ರ ಸಲ್ಲಿಕೆ ಮಾಡಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಹೊಳೆನರಸೀಪುರದಲ್ಲಿ ಪ್ರೀತಂಗೌಡ ನಾಮಪತ್ರ ಸಲ್ಲಿಸಿದ್ದಾರೆ. ಹೊಳೆನರಸೀಪುರದಿಂದ ರೇವಣ್ಣ ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾವ್ಯಾ ಅವರು ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಪ್ರೀತಂಗೌಡ ಬೆಂಬಲಿಗರು ಸಾಥ್‌ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more