ಮೋದಿ ಫೇಕ್ ವಿಡಿಯೋ ಶೇರ್ ಮಾಡಿದ ಪ್ರಿಯಾಂಕ್ ಖರ್ಗೆ: ಕಾಂಗ್ರೆಸ್‌ಗೆ ವೋಟ್ ಹಾಕುವಂತೆ ಹೇಳಿದ್ರಾ ಸೆಲೆಬ್ರಿಟಿಗಳು..?

ಮೋದಿ ಫೇಕ್ ವಿಡಿಯೋ ಶೇರ್ ಮಾಡಿದ ಪ್ರಿಯಾಂಕ್ ಖರ್ಗೆ: ಕಾಂಗ್ರೆಸ್‌ಗೆ ವೋಟ್ ಹಾಕುವಂತೆ ಹೇಳಿದ್ರಾ ಸೆಲೆಬ್ರಿಟಿಗಳು..?

Published : Apr 30, 2024, 10:52 AM ISTUpdated : Apr 30, 2024, 10:53 AM IST

ಸೋಷಿಯಲ್ ಮೀಡಿಯಾಗಳಲ್ಲಿ ತಿರುಚಿದ ವಿಡಿಯೋಗಳ ಅಬ್ಬರ
ಕಾಂಗ್ರೆಸ್ ಪರವಾದ..ಬಿಜೆಪಿ ವಿರುದ್ಧವಾದ ಫೇಕ್ ವಿಡಿಯೋಸ್
ವೈರಲ್ ಆದ ಅಮೀರ್.. ಅಲ್ಲು ಅರ್ಜುನ್ ಫೇಕ್ ವಿಡಿಯೋಸ್
ದೇಶದ ಮೂಡ್ ಚೈಂಜ್ ಮಾಡುವ ಪ್ರಯತ್ನ ಮಾಡ್ತಿರೋದ್ಯಾರು? 

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ(Karnataka) ಜನತೆಯನ್ನು ಪಾಪಿಗಳು ಅಂದರಾ? ಇಂತಹದ್ದೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ. ಮೋದಿ(Narendra Modi) ಹೀಗೆ ಹೇಳಿದ್ದಾರೆಂದು ವಿಡಿಯೋ ಪೋಸ್ಟ್ ಮಾಡಿದ್ದವರು ಯಾರು ಗೊತ್ತಾ? ಮಲ್ಲಿಕಾರ್ಜುಕ್ ಖರ್ಗೆ ಅವರ ಮಗ ಪ್ರಿಯಾಂಕ ಖರ್ಗೆ? ಇವರೇ ವಿಡಿಯೋ ಪೋಸ್ಟ್ ಮಾಡಿಕೊಂಡಿದ್ದಾರೆಂದ್ರೆ ಇದು ನಿಜಾನಾ? ಇಲ್ಲಿ ನೋಡಿ. ಪ್ರಿಯಾಂಕ್ ಖರ್ಗೆ ತಮ್ಮದೇ ಟ್ವೀಟ್ ಪೇಜ್‌ನಲ್ಲಿ ಮೋದಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ಅರೇ! ಇದೇನಿದು? ಕಟ್ಟರ್ ಬಿಜೆಪಿ ವಿರೋಧಿ, ಕಾಂಗ್ರೆಸ್(Congress) ಕಟ್ಟಾಳು ಪ್ರಿಯಾಂಕ್ ಖರ್ಗೆ(Priyank Kharge) ಅವರು ತಮ್ಮ ಪೇಜ್‌ನಲ್ಲಿ ಮೋದಿ ವಿಡಿಯೋ ಶೇರ್ ಮಾಡಿದ್ದಾರಾ? ಎಂದು ಅಚ್ಚರಿಯಾಗಬೇಡಿ. ಮೋದಿ ಇದರಲ್ಲಿ ಹೇಳಿದ್ದೇನೆಂದರೆ, ಕರ್ನಾಟಕದ ಜನ ಈ ಹಿಂದೆ ಪಾಪ ಮಾಡಿದ್ದಾರಲ್ವಾ, ಅವರು ಮಾಡಿದ ಆ ಪಾಪಕ್ಕೆ ಈ ಚುನಾವಣೆಯಲ್ಲಿ ನೀವೆಲ್ಲ ಶಿಕ್ಷೆ ಕೊಡಿ ಎಂದು ಈ ವಿಡಿಯೋದಲ್ಲಿ ಮೋದಿ ಹೇಳಿದ್ದಾರೆ. ಈ ವಿಡಿಯೋ ಪೋಸ್ ಮಾಡಿಕೊಂಡಿರುವ ಪ್ರಿಯಾಂಕ್ ಖರ್ಗೆ ಅವರು ಏನೆಂದು ಬರೆದುಕೊಂಡಿದ್ದಾರೆ ಗೊತ್ತಾ? ಪ್ರಧಾನಿ ಮೋದಿಯವರೇ ಕನ್ನಡಿಗರನ್ನು(Kannadigas) ಪಾಪಿಗಳು ಎಂದೇಕೆ ಕರೆದಿದ್ದೀರಿ? ಕನ್ನಡಿರ ಮೇಲೆ ನಿಮಗೇಕೆ ಇಷ್ಟೊಂದು ಕೋಪ? ಕನ್ನಡಿಗರನ್ನು ಕಂಡರೆ ನಿಮಗೆ ಯಾಕಿಷ್ಟು ದ್ವೇಷ? ಕನ್ನಡಿಗರು ಯಾವ ಪಾಪ ಮಾಡಿದ್ದಾರೆ? ಭ್ರಷ್ಟ ಬಿಜೆಪಿಯನ್ನು ತಿರಸ್ಕರಿಸಿದ್ದು ಪಾಪವೇ? 40% ಕಮಿಷನ್ ಸರ್ಕಾರವನ್ನು ಒದ್ದೋಡಿಸಿದ್ದು ಪಾಪವೇ? 25 ಬಿಜೆಪಿ ಸಂಸದರು ನಿಷ್ಕ್ರೀಯರಾಗಿದ್ದು ಕನ್ನಡಿಗರ ಯಾವ ಪಾಪಕ್ಕೆ? ಹೀಗೆ ಇನ್ನೂ ಏನೇನೂ ಉದ್ದಕ್ಕೆ ಪ್ರಿಯಾಂಕ್ ಖರ್ಗೆ ಬರೆದುಕೊಂಡಿದ್ದಾರೆ. ಇಷ್ಟೆಲ್ಲ ಬರೆದುಕೊಳ್ಳುವ ಮೊದಲು ಈ ವಿಡಿಯೋ ನಿಜವಾದದ್ದಾ ಅಥವಾ ಸುಳ್ಳಾ ಅನ್ನೋ ಯೋಚನೆಯನ್ನೂ ಈ ಮಹಾನ್ ಮೇಧಾವಿ ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಪ್ರಿಯಾಂಕ್ ಖರ್ಗೆ ಮೋದಿ ಮಾತನ್ನು ತಿರುಚಿದ ವಿಡಿಯೋವನ್ನು ಇಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಹಾಗಿದ್ರೆ ನಿಜವಾದ ವಿಡಿಯೋದಲ್ಲಿ ಏನಿದೆ ಅನ್ನೋದನ್ನು ಇಲ್ಲಿ ಕೇಳಿ.

ಇದನ್ನೂ ವೀಕ್ಷಿಸಿ:  Prajwal Revanna : ಪ್ರಜ್ವಲ್ ರೇವಣ್ಣ ವಿರುದ್ಧ ಪ್ರತಿಭಟನೆಯ ಜ್ವಾಲಾಗ್ನಿ: SIT ಎದುರು ಸಂತ್ರಸ್ತೆಯರು ಹೇಳಿದ್ದೇನು ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more