ಬಿಜೆಪಿಗೆ ವಿರೋಧ ಪಕ್ಷದ ನಾಯಕರು ಎಲ್ಲಿದ್ದಾರೆ ?: ಪ್ರಿಯಾಂಕ್ ಖರ್ಗೆ ಲೇವಡಿ

ಬಿಜೆಪಿಗೆ ವಿರೋಧ ಪಕ್ಷದ ನಾಯಕರು ಎಲ್ಲಿದ್ದಾರೆ ?: ಪ್ರಿಯಾಂಕ್ ಖರ್ಗೆ ಲೇವಡಿ

Published : Jul 10, 2023, 12:37 PM IST

ಬಿಜೆಪಿಗೆ ವಿರೋಧ ಪಕ್ಷದ ನಾಯಕರೇ ಇಲ್ಲ. ಆಡಳಿತ ಪಕ್ಷದ ರೀತಿ ವಿರೋಧ ಪಕ್ಷವೂ ಇರಬೇಕು ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
 

ಬಿಜೆಪಿಗೆ ವಿರೋಧ ಪಕ್ಷದ ನಾಯಕರು ಎಲ್ಲಿದ್ದಾರೆ. ಇದು ಕೇಂದ್ರದ ಬಿಜೆಪಿ(BJP) ನಾಯಕರು ಸದನಕ್ಕೆ ಮಾಡುತ್ತಿರುವ ಅಪಮಾನ ಎಂದು ಸಚಿವ ಪ್ರಿಯಾಂಕ್‌ ಖರ್ಗೆ(Priyank Kharge) ಲೇವಡಿ ಮಾಡಿದ್ದಾರೆ. ಬಿಜೆಪಿಯವರು ಸದನದ ಪರಂಪರೆಗೆ ಒಂದು ಕಪ್ಪು ಚುಕ್ಕೆ ಇಡುತ್ತಿದ್ದಾರೆ. ಆಡಳಿತ ಪಕ್ಷದ ರೀತಿ ವಿರೋಧ ಪಕ್ಷವೂ ಇರಬೇಕು ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇದೆ ವೇಳೆ ಜೈನಮುನಿ ಹತ್ಯೆ (Jain monk murder) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ತನಿಖಾ ಸಂಸ್ಥೆಗಳಿಗೆ ಸಾಮರ್ಥ್ಯ ಇಲ್ಲ ಎಂದು ಅಂದುಕೊಂಡಿದ್ದಾರಾ. ಇವರ ಹತ್ತಿರ ದಾಖಲೆ ಇದ್ದರೇ, ಗೃಹ ಇಲಾಖೆ ಕೊಡಿ ಎಂದು ಸಿದ್ದು ಸವದಿ(Siddu savadi) ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ತಂದೆ ನೋಡಲು ಹೋಗಿ ಅನಾರೋಗ್ಯಕ್ಕೆ ತುತ್ತಾದ ಮದನಿ

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more