ಬಿಜೆಪಿಗೆ ವಿರೋಧ ಪಕ್ಷದ ನಾಯಕರು ಎಲ್ಲಿದ್ದಾರೆ ?: ಪ್ರಿಯಾಂಕ್ ಖರ್ಗೆ ಲೇವಡಿ

ಬಿಜೆಪಿಗೆ ವಿರೋಧ ಪಕ್ಷದ ನಾಯಕರು ಎಲ್ಲಿದ್ದಾರೆ ?: ಪ್ರಿಯಾಂಕ್ ಖರ್ಗೆ ಲೇವಡಿ

Published : Jul 10, 2023, 12:37 PM IST

ಬಿಜೆಪಿಗೆ ವಿರೋಧ ಪಕ್ಷದ ನಾಯಕರೇ ಇಲ್ಲ. ಆಡಳಿತ ಪಕ್ಷದ ರೀತಿ ವಿರೋಧ ಪಕ್ಷವೂ ಇರಬೇಕು ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
 

ಬಿಜೆಪಿಗೆ ವಿರೋಧ ಪಕ್ಷದ ನಾಯಕರು ಎಲ್ಲಿದ್ದಾರೆ. ಇದು ಕೇಂದ್ರದ ಬಿಜೆಪಿ(BJP) ನಾಯಕರು ಸದನಕ್ಕೆ ಮಾಡುತ್ತಿರುವ ಅಪಮಾನ ಎಂದು ಸಚಿವ ಪ್ರಿಯಾಂಕ್‌ ಖರ್ಗೆ(Priyank Kharge) ಲೇವಡಿ ಮಾಡಿದ್ದಾರೆ. ಬಿಜೆಪಿಯವರು ಸದನದ ಪರಂಪರೆಗೆ ಒಂದು ಕಪ್ಪು ಚುಕ್ಕೆ ಇಡುತ್ತಿದ್ದಾರೆ. ಆಡಳಿತ ಪಕ್ಷದ ರೀತಿ ವಿರೋಧ ಪಕ್ಷವೂ ಇರಬೇಕು ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇದೆ ವೇಳೆ ಜೈನಮುನಿ ಹತ್ಯೆ (Jain monk murder) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ತನಿಖಾ ಸಂಸ್ಥೆಗಳಿಗೆ ಸಾಮರ್ಥ್ಯ ಇಲ್ಲ ಎಂದು ಅಂದುಕೊಂಡಿದ್ದಾರಾ. ಇವರ ಹತ್ತಿರ ದಾಖಲೆ ಇದ್ದರೇ, ಗೃಹ ಇಲಾಖೆ ಕೊಡಿ ಎಂದು ಸಿದ್ದು ಸವದಿ(Siddu savadi) ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ತಂದೆ ನೋಡಲು ಹೋಗಿ ಅನಾರೋಗ್ಯಕ್ಕೆ ತುತ್ತಾದ ಮದನಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more