ಬಿಜೆಪಿಗೆ ವಿರೋಧ ಪಕ್ಷದ ನಾಯಕರು ಎಲ್ಲಿದ್ದಾರೆ ?: ಪ್ರಿಯಾಂಕ್ ಖರ್ಗೆ ಲೇವಡಿ

ಬಿಜೆಪಿಗೆ ವಿರೋಧ ಪಕ್ಷದ ನಾಯಕರು ಎಲ್ಲಿದ್ದಾರೆ ?: ಪ್ರಿಯಾಂಕ್ ಖರ್ಗೆ ಲೇವಡಿ

Published : Jul 10, 2023, 12:37 PM IST

ಬಿಜೆಪಿಗೆ ವಿರೋಧ ಪಕ್ಷದ ನಾಯಕರೇ ಇಲ್ಲ. ಆಡಳಿತ ಪಕ್ಷದ ರೀತಿ ವಿರೋಧ ಪಕ್ಷವೂ ಇರಬೇಕು ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
 

ಬಿಜೆಪಿಗೆ ವಿರೋಧ ಪಕ್ಷದ ನಾಯಕರು ಎಲ್ಲಿದ್ದಾರೆ. ಇದು ಕೇಂದ್ರದ ಬಿಜೆಪಿ(BJP) ನಾಯಕರು ಸದನಕ್ಕೆ ಮಾಡುತ್ತಿರುವ ಅಪಮಾನ ಎಂದು ಸಚಿವ ಪ್ರಿಯಾಂಕ್‌ ಖರ್ಗೆ(Priyank Kharge) ಲೇವಡಿ ಮಾಡಿದ್ದಾರೆ. ಬಿಜೆಪಿಯವರು ಸದನದ ಪರಂಪರೆಗೆ ಒಂದು ಕಪ್ಪು ಚುಕ್ಕೆ ಇಡುತ್ತಿದ್ದಾರೆ. ಆಡಳಿತ ಪಕ್ಷದ ರೀತಿ ವಿರೋಧ ಪಕ್ಷವೂ ಇರಬೇಕು ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇದೆ ವೇಳೆ ಜೈನಮುನಿ ಹತ್ಯೆ (Jain monk murder) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ತನಿಖಾ ಸಂಸ್ಥೆಗಳಿಗೆ ಸಾಮರ್ಥ್ಯ ಇಲ್ಲ ಎಂದು ಅಂದುಕೊಂಡಿದ್ದಾರಾ. ಇವರ ಹತ್ತಿರ ದಾಖಲೆ ಇದ್ದರೇ, ಗೃಹ ಇಲಾಖೆ ಕೊಡಿ ಎಂದು ಸಿದ್ದು ಸವದಿ(Siddu savadi) ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ತಂದೆ ನೋಡಲು ಹೋಗಿ ಅನಾರೋಗ್ಯಕ್ಕೆ ತುತ್ತಾದ ಮದನಿ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more