Priyanka Gandhi in Karnataka: ನಾಳೆ ಕರ್ನಾಟಕ ರಣಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ! ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ

Priyanka Gandhi in Karnataka: ನಾಳೆ ಕರ್ನಾಟಕ ರಣಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ! ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ

Published : Apr 22, 2024, 12:56 PM ISTUpdated : Apr 22, 2024, 02:36 PM IST

ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಪ್ರಿಯಾಂಕಾ ಚುನಾವಣಾ ಪ್ರಚಾರ 
ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ಪರ ಮತಯಾಚನೆ
ನಾಳೆ ಸಂಜೆ 4ಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ

ಕರ್ನಾಟಕ ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮೊದಲ ಹಂತದ ಚುನಾವಣೆಗೆ ಇನ್ನು ನಾಲ್ಕು ದಿನ ಮಾತ್ರ ಬಾಕಿ ಇದೆ.
ಕರ್ನಾಟಕ(Karnataka) ಲೋಕಸಭಾ ಚುನಾವಣಾ(Lok Sabha elections) ಪ್ರಚಾರಕ್ಕೆ ಪ್ರಿಯಾಂಕ ಗಾಂಧಿ(Priyanka Gandhi) ಎಂಟ್ರಿ ಕೊಡಲಿದ್ದಾರೆ. ರಾಹುಲ್ ಗಾಂಧಿ(Rahul Gandhi) ಪ್ರಚಾರ ಮಾಡಿ ಹೋದ ಬೆನ್ನಲ್ಲೇ ಪ್ರಿಯಾಂಕ ಗಾಂಧಿ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ. ಚುನಾವಣೆ ಘೋಷಣೆ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಆಗಮಿಸುತ್ತಿದ್ದಾರೆ. ನಾಳೆ ಕರ್ನಾಟಕಕ್ಕೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಚಿತ್ರದುರ್ಗ(Chitradurga) ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಒಂದೇ ದಿನ ಚಿತ್ರದುರ್ಗ ಹಾಗೂ ಬೆಂಗಳೂರಿನಲ್ಲಿ ಪ್ರಚಾರ ಮಾಡಲಿದ್ದಾರೆ. ನಾಳೆ ಬೆಳಗ್ಗೆ 11:30ಕ್ಕೆ ಚಿತ್ರದುರ್ಗದ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ನಾಳೆ ಸಂಜೆ 4 ಗಂಟೆಗೆ ಬೆಂಗಳೂರು ದಕ್ಷಿಣ(Bengaluru South) ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ:  Kumaraswamy: ಮಂಡ್ಯ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು: ಹೆಚ್‌.ಡಿ.ಕುಮಾರಸ್ವಾಮಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more