ಅಜ್ಜಿ ಅಬ್ಬರಿಸಿದ್ದ ಸಂಸತ್‌ಗೆ ಮೊಮ್ಮಗಳ ದೊಡ್ಡ ಹೆಜ್ಜೆ!, ಅದೇ ಚಹರೆ ಅದೇ ಕಿಚ್ಚು ಮತ್ತೆ ಬಂದ್ರಾ ಇಂದಿರಾ?

ಅಜ್ಜಿ ಅಬ್ಬರಿಸಿದ್ದ ಸಂಸತ್‌ಗೆ ಮೊಮ್ಮಗಳ ದೊಡ್ಡ ಹೆಜ್ಜೆ!, ಅದೇ ಚಹರೆ ಅದೇ ಕಿಚ್ಚು ಮತ್ತೆ ಬಂದ್ರಾ ಇಂದಿರಾ?

Published : Nov 29, 2024, 09:28 PM IST

ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇರಳದ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಹುಲ್ ಗಾಂಧಿ ಜೊತೆಗೆ ಪ್ರಿಯಾಂಕಾ ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿರೀಕ್ಷೆಯಿದೆ.

ಸಂಸತ್‌ನಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ನಾಲ್ಕನೇ ದಿನ ಇಂದಿರೆಯ ಮೊಮ್ಮಗಳು ಸಂಸತ್ಗೆ ಎಂಟ್ರಿ ಕೊಟ್ಟಿದ್ದಾರೆ. ಕೇರಳ ಸಂಪ್ರದಾಯಿಕ ಉಡುಗೊರೆಯಲ್ಲಿ ಮಿಂಚಿದ್ದಾರೆ. ಸಂವಿಧಾನ ಕೈಯಲ್ಲಿ ಹಿಡಿದು ಪ್ರಮಾಣ ವಚನ ಪಡೆದಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಸಂಸತ್ಗೆ ಎಂಟ್ರಿ ಕೊಡುವ ಮೂಲಕ ಅಜ್ಜಿ ಇಂದಿರಾ ಗಾಂಧಿಯನ್ನು ನೆನಪು ಮಾಡಿಕೊಟ್ಟಿದ್ದಾರೆ. ಲೋಕಸಭೆಯಲ್ಲಿ ಇಂದಿರಾ ಚಹರೆಯನ್ನು ಇನ್ಮುಂದೆ ಕಾಣಬಹುದು ಎಂದು ಅಭಿಮಾನಗಳು ಅತ್ಯಂತ ಹರ್ಷಗೊಂಡಿದ್ದಾರೆ. 

ಸಂಸತ್ ಒಳಗಡೆ ರಾಹುಲ್ ಗಾಂಧಿಗೆ ಮತ್ತಷ್ಟು ಬಲ ಹೆಚ್ಚಿದೆ. ಅಧಿವೇಶನದಲ್ಲಿ ರಾಹುಲ್ ಧ್ವನಿಯಾಗಿ ತಂಗಿ ಪ್ರಿಯಾಂಕಾ ಮತ್ತಷ್ಟು ಶಕ್ತಿ ಹೆಚ್ಚಿಸಲಿದ್ದಾರೆ. ಚಿಕ್ಕಂದಿನಿಂದಲೂ ಅಣ್ಣ-ತಂಗಿ ಒಬ್ಬರಿಗೊಬ್ಬರು ಸಪೋಟಿವ್ ಆಗಿಯೇ ಇದ್ದವರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಲು ಇಬ್ಬರು ಪಣ ತೊಟ್ಟು ನಿಲ್ಲೋದ್ರಲ್ಲಿ ಯಾವುದೇ ಅನುಮಾನವಿಲ್ಲ. 
 
ರಾಜ್ಯ ಸಭೆಯಲ್ಲಿ ತಾಯಿ ಪ್ರಿಯಾಂಕಾ ಗಾಂಧಿ, ಇನ್ನು ಲೋಕಸಭೆಯಲ್ಲಿ ರಾಹುಲ್ ಮತ್ತು ಪ್ರಿಯಾಂಕ ಅಬ್ಬರ. ಒಂದೇ ಕುಟುಂಬದ ಮೂವರು ಸದಸ್ಯರು ಸಂಸರ್ ಸದಸ್ಯರಾಗಿರೋದು ಇದೇ ಮೊದಲು. ಅಜ್ಜಿಯ ಭವಿಷ್ಯವನ್ನು ನಿಜವಾಗಿಸಲು ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಭರ್ಜರಿ ಗೆಲುವು ಪಡೆದು ಸಂಸತ್ ಪ್ರವೇಶ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಸಂಸತ್ ಒಳಗು ಮತ್ತು ಹೊರಗೂ ಅಣ್ಣ ತಂಗಿಯ ಆರ್ಭಟ ಹೆಚ್ಚು ಹೆಚ್ಚು ಕೇಳುವುದರಲ್ಲಿ ಅನುಮಾನವಿಲ್ಲ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more