ಅಜ್ಜಿ ಅಬ್ಬರಿಸಿದ್ದ ಸಂಸತ್‌ಗೆ ಮೊಮ್ಮಗಳ ದೊಡ್ಡ ಹೆಜ್ಜೆ!, ಅದೇ ಚಹರೆ ಅದೇ ಕಿಚ್ಚು ಮತ್ತೆ ಬಂದ್ರಾ ಇಂದಿರಾ?

ಅಜ್ಜಿ ಅಬ್ಬರಿಸಿದ್ದ ಸಂಸತ್‌ಗೆ ಮೊಮ್ಮಗಳ ದೊಡ್ಡ ಹೆಜ್ಜೆ!, ಅದೇ ಚಹರೆ ಅದೇ ಕಿಚ್ಚು ಮತ್ತೆ ಬಂದ್ರಾ ಇಂದಿರಾ?

Published : Nov 29, 2024, 09:28 PM IST

ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇರಳದ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಹುಲ್ ಗಾಂಧಿ ಜೊತೆಗೆ ಪ್ರಿಯಾಂಕಾ ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿರೀಕ್ಷೆಯಿದೆ.

ಸಂಸತ್‌ನಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ನಾಲ್ಕನೇ ದಿನ ಇಂದಿರೆಯ ಮೊಮ್ಮಗಳು ಸಂಸತ್ಗೆ ಎಂಟ್ರಿ ಕೊಟ್ಟಿದ್ದಾರೆ. ಕೇರಳ ಸಂಪ್ರದಾಯಿಕ ಉಡುಗೊರೆಯಲ್ಲಿ ಮಿಂಚಿದ್ದಾರೆ. ಸಂವಿಧಾನ ಕೈಯಲ್ಲಿ ಹಿಡಿದು ಪ್ರಮಾಣ ವಚನ ಪಡೆದಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಸಂಸತ್ಗೆ ಎಂಟ್ರಿ ಕೊಡುವ ಮೂಲಕ ಅಜ್ಜಿ ಇಂದಿರಾ ಗಾಂಧಿಯನ್ನು ನೆನಪು ಮಾಡಿಕೊಟ್ಟಿದ್ದಾರೆ. ಲೋಕಸಭೆಯಲ್ಲಿ ಇಂದಿರಾ ಚಹರೆಯನ್ನು ಇನ್ಮುಂದೆ ಕಾಣಬಹುದು ಎಂದು ಅಭಿಮಾನಗಳು ಅತ್ಯಂತ ಹರ್ಷಗೊಂಡಿದ್ದಾರೆ. 

ಸಂಸತ್ ಒಳಗಡೆ ರಾಹುಲ್ ಗಾಂಧಿಗೆ ಮತ್ತಷ್ಟು ಬಲ ಹೆಚ್ಚಿದೆ. ಅಧಿವೇಶನದಲ್ಲಿ ರಾಹುಲ್ ಧ್ವನಿಯಾಗಿ ತಂಗಿ ಪ್ರಿಯಾಂಕಾ ಮತ್ತಷ್ಟು ಶಕ್ತಿ ಹೆಚ್ಚಿಸಲಿದ್ದಾರೆ. ಚಿಕ್ಕಂದಿನಿಂದಲೂ ಅಣ್ಣ-ತಂಗಿ ಒಬ್ಬರಿಗೊಬ್ಬರು ಸಪೋಟಿವ್ ಆಗಿಯೇ ಇದ್ದವರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಲು ಇಬ್ಬರು ಪಣ ತೊಟ್ಟು ನಿಲ್ಲೋದ್ರಲ್ಲಿ ಯಾವುದೇ ಅನುಮಾನವಿಲ್ಲ. 
 
ರಾಜ್ಯ ಸಭೆಯಲ್ಲಿ ತಾಯಿ ಪ್ರಿಯಾಂಕಾ ಗಾಂಧಿ, ಇನ್ನು ಲೋಕಸಭೆಯಲ್ಲಿ ರಾಹುಲ್ ಮತ್ತು ಪ್ರಿಯಾಂಕ ಅಬ್ಬರ. ಒಂದೇ ಕುಟುಂಬದ ಮೂವರು ಸದಸ್ಯರು ಸಂಸರ್ ಸದಸ್ಯರಾಗಿರೋದು ಇದೇ ಮೊದಲು. ಅಜ್ಜಿಯ ಭವಿಷ್ಯವನ್ನು ನಿಜವಾಗಿಸಲು ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಭರ್ಜರಿ ಗೆಲುವು ಪಡೆದು ಸಂಸತ್ ಪ್ರವೇಶ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಸಂಸತ್ ಒಳಗು ಮತ್ತು ಹೊರಗೂ ಅಣ್ಣ ತಂಗಿಯ ಆರ್ಭಟ ಹೆಚ್ಚು ಹೆಚ್ಚು ಕೇಳುವುದರಲ್ಲಿ ಅನುಮಾನವಿಲ್ಲ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more