ಬಿಜೆಪಿ ಒಡೆದ ಮನೆ, ವಿರೋಧ ಪಕ್ಷದಲ್ಲಿ ಕೂತ ಮೇಲಂತೂ ಮುನ್ನೂರು ಬಾಗಿಲಾಗಿದೆ : ಪ್ರಿಯಾಂಕ ಖರ್ಗೆ

ಬಿಜೆಪಿ ಒಡೆದ ಮನೆ, ವಿರೋಧ ಪಕ್ಷದಲ್ಲಿ ಕೂತ ಮೇಲಂತೂ ಮುನ್ನೂರು ಬಾಗಿಲಾಗಿದೆ : ಪ್ರಿಯಾಂಕ ಖರ್ಗೆ

Published : Jul 03, 2023, 03:49 PM IST

ಬಿಜೆಪಿ ಮನೆ ಮೊದಲು ಮೂರು ಬಾಗಿಲು ಆಗಿತ್ತು. ಈಗ ಮುನ್ನೂರು ಬಾಗಿಲು ಆಗಿದೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. 
 

ಬೆಂಗಳೂರು: YST ಮತ್ತು VST ಟ್ಯಾಕ್ಸ್ ಬಗ್ಗೆ ಸಾಕ್ಷಿಗಳು ಇದ್ದರೆ ಕೊಡಲಿ. ಅದರ ಬಗ್ಗೆ ನಾವು ತನಿಖೆ ಮಾಡ್ತೀವಿ. YST ಅಂದ್ರೆ ಏನು ಅನ್ನೊದರ ಬಗ್ಗೆ ಮೊದಲು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಲಿ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಹಿರಿಯರಿದ್ದಾರೆ ನೋಡಿಕೊಂಡು ಮಾತಾಡಬೇಕು. ಸುಮ್ಮನೆ ಹಿಟ್ ಆಂಡ್ ರನ್ ಬೇಡ. ಮೊದಲು ವಿಪಕ್ಷ ನಾಯಕರು ಯಾರು ಅನ್ನೋದು ಬಿಜೆಪಿ ನಿರ್ಧಾರ ಮಾಡ್ಲಿ. ಬಿಜೆಪಿ ಅಧಿಕಾರದಲ್ಲಿದ್ದಾಗ್ಲೆ ಮನೆಯೊಂದು ಮೂರು ಬಾಗಿಲು ಆಗಿತ್ತು. ಈಗ ವಿಪಕ್ಷದಲ್ಲಿದ್ದಾಗ ಬಿಜೆಪಿ ಮನೆ ನೂರು ಬಾಗಿಲಾಗಿದೆ. ಮೊದಲು ಬಿಜೆಪಿ ವಿಪಕ್ಷ ನಾಯಕರ ಯಾರು ಎಂದು ತೀರ್ಮಾನ ಮಾಡಲಿ. ಆಮೇಲೆ ನಮ್ಮ ಗ್ಯಾರಂಟಿ ಬಗ್ಗೆ  ಮಾತನಾಡಲಿ ಎಂದು ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ: '30 ಲಕ್ಷ ಕೊಡದಿದ್ರೆ ಸಿಎಂ ಕಚೇರಿಯಲ್ಲಿ ಕೆಲಸವೇ ಆಗಲ್ಲ'

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?