ಬಿಜೆಪಿ ಒಡೆದ ಮನೆ, ವಿರೋಧ ಪಕ್ಷದಲ್ಲಿ ಕೂತ ಮೇಲಂತೂ ಮುನ್ನೂರು ಬಾಗಿಲಾಗಿದೆ : ಪ್ರಿಯಾಂಕ ಖರ್ಗೆ

ಬಿಜೆಪಿ ಒಡೆದ ಮನೆ, ವಿರೋಧ ಪಕ್ಷದಲ್ಲಿ ಕೂತ ಮೇಲಂತೂ ಮುನ್ನೂರು ಬಾಗಿಲಾಗಿದೆ : ಪ್ರಿಯಾಂಕ ಖರ್ಗೆ

Published : Jul 03, 2023, 03:49 PM IST

ಬಿಜೆಪಿ ಮನೆ ಮೊದಲು ಮೂರು ಬಾಗಿಲು ಆಗಿತ್ತು. ಈಗ ಮುನ್ನೂರು ಬಾಗಿಲು ಆಗಿದೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. 
 

ಬೆಂಗಳೂರು: YST ಮತ್ತು VST ಟ್ಯಾಕ್ಸ್ ಬಗ್ಗೆ ಸಾಕ್ಷಿಗಳು ಇದ್ದರೆ ಕೊಡಲಿ. ಅದರ ಬಗ್ಗೆ ನಾವು ತನಿಖೆ ಮಾಡ್ತೀವಿ. YST ಅಂದ್ರೆ ಏನು ಅನ್ನೊದರ ಬಗ್ಗೆ ಮೊದಲು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಲಿ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಹಿರಿಯರಿದ್ದಾರೆ ನೋಡಿಕೊಂಡು ಮಾತಾಡಬೇಕು. ಸುಮ್ಮನೆ ಹಿಟ್ ಆಂಡ್ ರನ್ ಬೇಡ. ಮೊದಲು ವಿಪಕ್ಷ ನಾಯಕರು ಯಾರು ಅನ್ನೋದು ಬಿಜೆಪಿ ನಿರ್ಧಾರ ಮಾಡ್ಲಿ. ಬಿಜೆಪಿ ಅಧಿಕಾರದಲ್ಲಿದ್ದಾಗ್ಲೆ ಮನೆಯೊಂದು ಮೂರು ಬಾಗಿಲು ಆಗಿತ್ತು. ಈಗ ವಿಪಕ್ಷದಲ್ಲಿದ್ದಾಗ ಬಿಜೆಪಿ ಮನೆ ನೂರು ಬಾಗಿಲಾಗಿದೆ. ಮೊದಲು ಬಿಜೆಪಿ ವಿಪಕ್ಷ ನಾಯಕರ ಯಾರು ಎಂದು ತೀರ್ಮಾನ ಮಾಡಲಿ. ಆಮೇಲೆ ನಮ್ಮ ಗ್ಯಾರಂಟಿ ಬಗ್ಗೆ  ಮಾತನಾಡಲಿ ಎಂದು ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ: '30 ಲಕ್ಷ ಕೊಡದಿದ್ರೆ ಸಿಎಂ ಕಚೇರಿಯಲ್ಲಿ ಕೆಲಸವೇ ಆಗಲ್ಲ'

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!