ಮೋದಿ VS ಸೋನಿಯಾ ವಿಚಾರಣೆ: ವಿಚಾರಣೆಗೆ ಮೋದಿ  ಸ್ಪಂದಿಸಿದ್ದು ಹೇಗೆ! ಕೈ ಪಾಳಯದ ಪ್ರತಿರೋಧವೇಕೆ?

ಮೋದಿ VS ಸೋನಿಯಾ ವಿಚಾರಣೆ: ವಿಚಾರಣೆಗೆ ಮೋದಿ ಸ್ಪಂದಿಸಿದ್ದು ಹೇಗೆ! ಕೈ ಪಾಳಯದ ಪ್ರತಿರೋಧವೇಕೆ?

Published : Jul 22, 2022, 05:42 PM IST

ಆಗ ಗುಜರಾತ್ ಸಿಎಂ ಆಗಿದ್ರು ನರೇಂದ್ರ ಮೋದಿ.. ಅವರೂ ಕೂಡ ಅವತ್ತು ವಿಚಾರಣೆ ನಡೆಸಿದ್ರು.. ಆಗ ಏನಾಗಿತ್ತು..? ಈಗ 2022.. ಸೋನಿಯಾ ಗಾಂಧಿ.. ರಾಹುಲ್ ಗಾಂಧಿ ವಿಚಾರಣೆ ನಡೀತಿದೆ.. ಈಗ ಏನೇನೆಲ್ಲಾ ಆಗ್ತಿದೆ..? ಅಂದು ವಿಚಾರಣೆಗೆ ಮೋದಿ  ಸ್ಪಂದಿಸಿದ್ದು ಹೇಗೆ? ಇಂದು ಕೈ ಸೋನಿಯಾ ವಿಚಾರಣೆಗೆ ಕೈ ಪಾಳಯದ ಪ್ರತಿರೋಧವೇಕೆ..? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಫೋಕಸ್, ಮೋದಿ ವರ್ಸಸ್ ಸೋನಿಯಾ ವಿಚಾರಣೆ.

ಬೆಂಗಳೂರು (ಜುಲೈ 22): ನ್ಯಾಷನ್‌ ಹೆರಾಲ್ಡ್‌ ಪ್ರಕರಣದಲ್ಲಿ ಸೋನಿಯಾ ಗಾಂಧಿಯವನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಈಗಾಗಲೇ ಒಂದು ಸುತ್ತಿನ ವಿಚಾರಣೆ ನಡೆಸಿದೆ. ಆದರೆ, ಸೋನಿಯಾ ಗಾಂಧಿ ವಿಚಾರಣೆಗೆ ತೆರಳುತ್ತಿದ್ದ ಬೆನ್ನಲ್ಲಿಯೇ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ಎನ್ನುವ ಹೆಸರಿನಲ್ಲಿ ರಣಾಂಗಣ ಮಾಡಿದ್ದಾರೆ. ಹಾಗಿದ್ದಲ್ಲಿ, ತನಿಖಾ ಸಂಸ್ಥೆಗಳು ಈ ರೀತಿಯ ವಿಚಾರಣೆ ನಡೆಸಿದ್ದು ಇದೇ ಮೊದಲೇನಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಇಂಥದ್ದೊಂದು ವಿಚಾರಣೆಗೆ ಭಾಗಿಯಾಗಿದ್ದರು.


ಈಗ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ. ಈ ಎರಡೂ ವಿಚಾರಣೆಗಳ ನಡುವಿನ ವ್ಯತ್ಯಾಸವೇನು? ಅನ್ನೋದರ ವರದಿ ಇಲ್ಲಿದೆ. ಸೋನಿಯಾ ಗಾಂಧಿ ಅವರ ವಿಚಾರಣೆ ಬಳಿಕ, ಹೊರ ಬಂದ ಸತ್ಯವೇನೇನು? ಏನಾಯ್ತು ನ್ಯಾಷನಲ್ ಹೆರಾಲ್ಡ್ ಕೇಸ್..? ಸೋನಿಯಾ ಗಾಂಧಿ ಅವರನ್ನ ವಿಚಾರಣೆಗೆ ಕರೆಸಿಕೊಂಡಿದ್ದೇ ತಪ್ಪಾ..? ಅಸಲಿಗೆ ಸೋನಿಯಾ ಅವರನ್ನ ಯಾವ ಪ್ರಶ್ನೆ ಕೇಳಲಾಯ್ತು..? ಅವರು ಕೊಟ್ಟ ಉತ್ತರ ಏನು..?

ನಾವು ಬ್ರಿಟಿಷರ ಬಂದೂಕಿಗೆ ಹೆದರಿಲ್ಲ, ಇನ್ನು ಮೋದಿ ಬಂದೂಕಿಗೆ ಹೆದರ್ತೀವಾ?

ಸೋನಿಯಾ ಗಾಂಧಿಯವರನ್ನು ವಿಚಾರಣೆಗೆ ಕರೆದಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ಇಂದು ಕಾಂಗ್ರೆಸ್‌ ದೊಡ್ಡ ಹೋರಾಟಕ್ಕೆ ಧುಮುಕಿದೆ. ಆದರೆ, ಯಾವುದೇ ವಿಚಾರಣೆ ಕೂಡ ಕಾರಣ ಇಲ್ಲದೆ ನಡೆಯೋದಿಲ್ಲ. ಅಷ್ಟಕ್ಕೂ ಈ ವಿಚಾರಣೆ ನಡೆಯೋಕೆ ಕಾರಣವೇನು?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more