ಕಾಂಗ್ರೆಸ್‌ನಿಂದ ಮುಂದುವರೆದ ದೋಖಾ ಸಿರೀಸ್: ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ‌ ವಾಗ್ದಾಳಿ

ಕಾಂಗ್ರೆಸ್‌ನಿಂದ ಮುಂದುವರೆದ ದೋಖಾ ಸಿರೀಸ್: ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ‌ ವಾಗ್ದಾಳಿ

Published : Jun 15, 2023, 02:19 PM IST

ಅಕ್ಕಿ ಸರಬರಾಜು ವಿಚಾರದಲ್ಲಿ ಕಾಂಗ್ರೆಸ್‌ನಿಂದ ರಾಜಕಾರಣ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದೋಖಾ ಸಿರೀಸ್ ಮುಂದುವರೆಸಿದ್ದು, ನೀಡಿದ ಭರವಸೆಯಂತೆ ಜುಲೈನಲ್ಲಿ ಜನರಿಗೆ 10 ಕೆ.ಜಿ ಅಕ್ಕಿ ನೀಡದಿದ್ದರೆ ನಾವು ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು‌.ಇಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನೀಡಿರುವ ಹೇಳಿಕೆಯಿಂದ ರಾಜ್ಯದ ಜನರಿಗೆ ಮೋಸವಾಗಿದೆ. ಬಡವರು, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅವರು ನೀಡಿದ ಮಾತು ತಪ್ಪಿದ್ದಾರೆ. ಅಕ್ಕಿ ಸರಬರಾಜು ಮಾಡುವ ವಿಚಾರದಲ್ಲಿ ಕೇಂದ್ರ ರಾಜಕಾರಣ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಆದರೆ, ಕೇಂದ್ರ ಸರ್ಕಾರ ಆಹಾರ ಭದ್ರತೆ ಕಾಯ್ದೆಯಡಿ ಎಲ್ಲ ರಾಜ್ಯಗಳಿಗೂ 5 ಕೆ.ಜಿ ಅಕ್ಕಿ ಕೊಡುತ್ತ ಬಂದಿದೆ ಎಂದರು.

ಇದನ್ನೂ ವೀಕ್ಷಿಸಿ: ವರುಣ್ ತೇಜ್-ಲಾವಣ್ಯಾ ತ್ರಿಪಾಠಿ ನಿಶ್ಚಿತಾರ್ಥ: ಈ ವಿಷಯ ಗೊತ್ತಾದ ತಕ್ಷಣ ನೆಟ್ಟಿಗರು ಹುಡುಕಿದ್ದು ಏನ್‌ ಗೊತ್ತಾ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more