ಕಾಂಗ್ರೆಸ್‌ನಿಂದ ಮುಂದುವರೆದ ದೋಖಾ ಸಿರೀಸ್: ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ‌ ವಾಗ್ದಾಳಿ

ಕಾಂಗ್ರೆಸ್‌ನಿಂದ ಮುಂದುವರೆದ ದೋಖಾ ಸಿರೀಸ್: ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ‌ ವಾಗ್ದಾಳಿ

Published : Jun 15, 2023, 02:19 PM IST

ಅಕ್ಕಿ ಸರಬರಾಜು ವಿಚಾರದಲ್ಲಿ ಕಾಂಗ್ರೆಸ್‌ನಿಂದ ರಾಜಕಾರಣ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದೋಖಾ ಸಿರೀಸ್ ಮುಂದುವರೆಸಿದ್ದು, ನೀಡಿದ ಭರವಸೆಯಂತೆ ಜುಲೈನಲ್ಲಿ ಜನರಿಗೆ 10 ಕೆ.ಜಿ ಅಕ್ಕಿ ನೀಡದಿದ್ದರೆ ನಾವು ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು‌.ಇಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನೀಡಿರುವ ಹೇಳಿಕೆಯಿಂದ ರಾಜ್ಯದ ಜನರಿಗೆ ಮೋಸವಾಗಿದೆ. ಬಡವರು, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅವರು ನೀಡಿದ ಮಾತು ತಪ್ಪಿದ್ದಾರೆ. ಅಕ್ಕಿ ಸರಬರಾಜು ಮಾಡುವ ವಿಚಾರದಲ್ಲಿ ಕೇಂದ್ರ ರಾಜಕಾರಣ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಆದರೆ, ಕೇಂದ್ರ ಸರ್ಕಾರ ಆಹಾರ ಭದ್ರತೆ ಕಾಯ್ದೆಯಡಿ ಎಲ್ಲ ರಾಜ್ಯಗಳಿಗೂ 5 ಕೆ.ಜಿ ಅಕ್ಕಿ ಕೊಡುತ್ತ ಬಂದಿದೆ ಎಂದರು.

ಇದನ್ನೂ ವೀಕ್ಷಿಸಿ: ವರುಣ್ ತೇಜ್-ಲಾವಣ್ಯಾ ತ್ರಿಪಾಠಿ ನಿಶ್ಚಿತಾರ್ಥ: ಈ ವಿಷಯ ಗೊತ್ತಾದ ತಕ್ಷಣ ನೆಟ್ಟಿಗರು ಹುಡುಕಿದ್ದು ಏನ್‌ ಗೊತ್ತಾ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more