ಭಜರಂಗದಳ ಬ್ಯಾನ್ ವಿಚಾರ: ಮಂಡ್ಯದ ಕೆರೆಗೋಡಿನಲ್ಲಿ  ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ

ಭಜರಂಗದಳ ಬ್ಯಾನ್ ವಿಚಾರ: ಮಂಡ್ಯದ ಕೆರೆಗೋಡಿನಲ್ಲಿ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ

Published : May 03, 2023, 04:36 PM IST

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ವಿಚಾರ
ಮಂಡ್ಯದ  ಕೆರೆಗೋಡಿನಲ್ಲಿ ಬಜರಂಗದಳದಿಂದ ಪ್ರತಿಭಟನೆ 
ಕಾಂಗ್ರೆಸ್‌ನ ಪ್ರಣಾಳಿಕೆ ಪ್ರತಿ ಸುಟ್ಟು ಕಾರ್ಯಕರ್ತರು ಆಕ್ರೋಶ

ಭಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್‌ ವಿರುದ್ಧ ಭಜರಂಗದಳ ಕಾರ್ಯಕರ್ತರು  ಮಂಡ್ಯದ  ಕೆರೆಗೋಡಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್‌  ಒಂದು ಧರ್ಮದ ಓಲೈಕೆಗೆ ಈ ರೀತಿ ಪ್ರಯತ್ನ ನಡೆಸುತ್ತಿದೆ ಎಂದು ಈ ವೇಳೆ ಆರೋಪ ಮಾಡಿದ್ದಾರೆ. ಪ್ರತಿಭಟನೆಯ ಭಾಗವಾಗಿ ಕಾರ್ಯಕರ್ತರು ಕಾಂಗ್ರಸ್‌ನ ಪ್ರಣಾಳಿಕೆ ಪ್ರತಿಯನ್ನು ಸುಟ್ಟು ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಡಿಕೆಶಿ ಹಾಗೂ ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ನಡುವೆ ನಾಳೆ ರಾಜ್ಯದ ಎಲ್ಲಾ ಕಡೆಯಿಂದ ಪ್ರತಿಭಟನೆ ನಡೆಸಲು ಭಜರಂಗದಳ ತೀರ್ಮಾನಿಸಿದೆ. 

ಇದನ್ನೂ ವೀಕ್ಷಿಸಿ: ಪ್ರಣಾಳಿಕೆಯಲ್ಲೂ ಯಟವಟ್ಟು ಮಾಡಿಕೊಳ್ತಾ ಕಾಂಗ್ರೆಸ್‌? : ಸಿಟ್ಟಿಗೆದ್ದಿರುವ ಹಿಂದೂಪರ ಸಂಘಟನೆಗಳು

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more