ಭಜರಂಗದಳ ಬ್ಯಾನ್ ವಿಚಾರ: ಮಂಡ್ಯದ ಕೆರೆಗೋಡಿನಲ್ಲಿ  ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ

ಭಜರಂಗದಳ ಬ್ಯಾನ್ ವಿಚಾರ: ಮಂಡ್ಯದ ಕೆರೆಗೋಡಿನಲ್ಲಿ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ

Published : May 03, 2023, 04:36 PM IST

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ವಿಚಾರ
ಮಂಡ್ಯದ  ಕೆರೆಗೋಡಿನಲ್ಲಿ ಬಜರಂಗದಳದಿಂದ ಪ್ರತಿಭಟನೆ 
ಕಾಂಗ್ರೆಸ್‌ನ ಪ್ರಣಾಳಿಕೆ ಪ್ರತಿ ಸುಟ್ಟು ಕಾರ್ಯಕರ್ತರು ಆಕ್ರೋಶ

ಭಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್‌ ವಿರುದ್ಧ ಭಜರಂಗದಳ ಕಾರ್ಯಕರ್ತರು  ಮಂಡ್ಯದ  ಕೆರೆಗೋಡಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್‌  ಒಂದು ಧರ್ಮದ ಓಲೈಕೆಗೆ ಈ ರೀತಿ ಪ್ರಯತ್ನ ನಡೆಸುತ್ತಿದೆ ಎಂದು ಈ ವೇಳೆ ಆರೋಪ ಮಾಡಿದ್ದಾರೆ. ಪ್ರತಿಭಟನೆಯ ಭಾಗವಾಗಿ ಕಾರ್ಯಕರ್ತರು ಕಾಂಗ್ರಸ್‌ನ ಪ್ರಣಾಳಿಕೆ ಪ್ರತಿಯನ್ನು ಸುಟ್ಟು ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಡಿಕೆಶಿ ಹಾಗೂ ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ನಡುವೆ ನಾಳೆ ರಾಜ್ಯದ ಎಲ್ಲಾ ಕಡೆಯಿಂದ ಪ್ರತಿಭಟನೆ ನಡೆಸಲು ಭಜರಂಗದಳ ತೀರ್ಮಾನಿಸಿದೆ. 

ಇದನ್ನೂ ವೀಕ್ಷಿಸಿ: ಪ್ರಣಾಳಿಕೆಯಲ್ಲೂ ಯಟವಟ್ಟು ಮಾಡಿಕೊಳ್ತಾ ಕಾಂಗ್ರೆಸ್‌? : ಸಿಟ್ಟಿಗೆದ್ದಿರುವ ಹಿಂದೂಪರ ಸಂಘಟನೆಗಳು

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more