ಬಿಜೆಪಿ ಶಾಸಕ ಹಣ ಸಂಗ್ರಹ ಮಾಡಿದ ಸ್ಫೋಟಕ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್

ಬಿಜೆಪಿ ಶಾಸಕ ಹಣ ಸಂಗ್ರಹ ಮಾಡಿದ ಸ್ಫೋಟಕ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್

Published : Sep 12, 2022, 04:41 PM IST

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಹಲವು ಪೊಲೀಸ್ ಅಧಿಕಾರಿಗಳನ್ನ ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. iಈ ಪ್ರಕರಣದಲ್ಲಿ ಬಿಜೆಪಿ ಶಾಸಕರ ಪಾತ್ರ ಇರುವುದು ಬೆಳಕಿಗೆ ಬಂದಿದೆ,

ಕೊಪ್ಪಳ, (ಸೆಪ್ಟೆಂಬರ್.12): ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಹಲವು ಪೊಲೀಸ್ ಅಧಿಕಾರಿಗಳನ್ನ ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

PSI Recruitment Scam: ಕನಕಗಿರಿ ಶಾಸಕರ ಮತ್ತೊಂದು ಆಡಿಯೋ ವೈರಲ್‌!

ಇನ್ನು ಈ ಕೇಸ್‌ನಲ್ಲಿ ಗ ಬಿಜೆಪಿ ಶಾಸಕರೊಬ್ಬರು ಥಳುಕು ಹಾಕಿಕೊಂಡಿದ್ದು, ಅವರ ಹಣದ ವ್ಯವಹಾರದ ಆಡಿಯೋ ವೈರಲ್ ಆಗಿತ್ತು. ಇದು ರಾಜ್ಯ ಸರ್ಕಾರದಕ್ಕೆ ಭಾರೀ ಇರುಸುಮುರುಸು ಉಂಟಾಗಿದೆ. ಆದ್ರೆ, ಇದೀಗ ಕಾಂಗ್ರೆಸ್ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಬಸವರಾಜ ದಡೇಸಗೂರು ಅವರು ಸಂಗ್ರಹ ಮಾಡಿದ ಹಣದ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more