ತಲೆಮರೆಸಿಕೊಂಡು 2 ವಾರವಾದ್ರೂ ದಿವ್ಯಾ ಬಂಧನ ಯಾಕಿಲ್ಲ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ತಲೆಮರೆಸಿಕೊಂಡು 2 ವಾರವಾದ್ರೂ ದಿವ್ಯಾ ಬಂಧನ ಯಾಕಿಲ್ಲ? ಪ್ರಿಯಾಂಕ್ ಖರ್ಗೆ ಪ್ರಶ್ನೆ

Published : Apr 25, 2022, 04:19 PM IST

ದಿವ್ಯಾ ಹಾಗರಗಿ ಎಲ್ಲಿ ಎಂಬುದು ಇನ್ನೂ ಪತ್ತೆಯಿಲ್ಲ. ಇಲ್ಲಿಯವರೆಗೆ ಅವರನ್ನು ರಕ್ಷಣೆ ಮಾಡ್ತಿರೋದು ಯಾಕೆ ? ಪ್ರಮುಖ ಆರೋಪಿ ಎಲ್ಲಿದ್ದಾರೆ ಎಂಬುದನ್ನು ಮೊದಲು ಪತ್ತೆ ಮಾಡಿ. ಅವರನ್ನು ರಕ್ಷಣೆ ಮಾಡೋ ಕೆಲಸ ಮಾಡಬೇಡಿ. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಮಾಡಿ ಎಂದು ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

ಬೆಂಗಳೂರು, (ಏ.25): ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ನೀಡಿರುವ ನೋಟಿಸ್ ಬಗ್ಗೆ ಸಿಡಿಮಿಡಿಗೊಂಡಿರುವ ಸಿಐಡಿ ಪೊಲೀಸರು ನೋಟಿಸ್ ನೀಡಿ ಇಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನೋಟಿಸ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರ ವಿರುದ್ಧ ಹಾಗೂ ಸಿಐಡಿ ವಿರುದ್ಧ ಕಿಡಿಕಾರಿದ್ದಾರೆ. 

'ನೀವೇನ್ ಕತ್ತೆ ಕಾಯ್ತಿದ್ದೀರಾ.? ಕಡ್ಲೆಪುರಿ ತಿನ್ನುತ್ತಾಇದ್ದೀರಾ? ಕೋಲಾಟ ಆಡ್ತಾ ಇದ್ದೀರಾ?'

ದಿವ್ಯಾ ಹಾಗರಗಿ ಎಲ್ಲಿ ಎಂಬುದು ಇನ್ನೂ ಪತ್ತೆಯಿಲ್ಲ. ಇಲ್ಲಿಯವರೆಗೆ ಅವರನ್ನು ರಕ್ಷಣೆ ಮಾಡ್ತಿರೋದು ಯಾಕೆ ? ಪ್ರಮುಖ ಆರೋಪಿ ಎಲ್ಲಿದ್ದಾರೆ ಎಂಬುದನ್ನು ಮೊದಲು ಪತ್ತೆ ಮಾಡಿ. ಅವರನ್ನು ರಕ್ಷಣೆ ಮಾಡೋ ಕೆಲಸ ಮಾಡಬೇಡಿ. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಮಾಡಿ ಎಂದು ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more