ತಲೆಮರೆಸಿಕೊಂಡು 2 ವಾರವಾದ್ರೂ ದಿವ್ಯಾ ಬಂಧನ ಯಾಕಿಲ್ಲ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ತಲೆಮರೆಸಿಕೊಂಡು 2 ವಾರವಾದ್ರೂ ದಿವ್ಯಾ ಬಂಧನ ಯಾಕಿಲ್ಲ? ಪ್ರಿಯಾಂಕ್ ಖರ್ಗೆ ಪ್ರಶ್ನೆ

Published : Apr 25, 2022, 04:19 PM IST

ದಿವ್ಯಾ ಹಾಗರಗಿ ಎಲ್ಲಿ ಎಂಬುದು ಇನ್ನೂ ಪತ್ತೆಯಿಲ್ಲ. ಇಲ್ಲಿಯವರೆಗೆ ಅವರನ್ನು ರಕ್ಷಣೆ ಮಾಡ್ತಿರೋದು ಯಾಕೆ ? ಪ್ರಮುಖ ಆರೋಪಿ ಎಲ್ಲಿದ್ದಾರೆ ಎಂಬುದನ್ನು ಮೊದಲು ಪತ್ತೆ ಮಾಡಿ. ಅವರನ್ನು ರಕ್ಷಣೆ ಮಾಡೋ ಕೆಲಸ ಮಾಡಬೇಡಿ. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಮಾಡಿ ಎಂದು ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

ಬೆಂಗಳೂರು, (ಏ.25): ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ನೀಡಿರುವ ನೋಟಿಸ್ ಬಗ್ಗೆ ಸಿಡಿಮಿಡಿಗೊಂಡಿರುವ ಸಿಐಡಿ ಪೊಲೀಸರು ನೋಟಿಸ್ ನೀಡಿ ಇಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನೋಟಿಸ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರ ವಿರುದ್ಧ ಹಾಗೂ ಸಿಐಡಿ ವಿರುದ್ಧ ಕಿಡಿಕಾರಿದ್ದಾರೆ. 

'ನೀವೇನ್ ಕತ್ತೆ ಕಾಯ್ತಿದ್ದೀರಾ.? ಕಡ್ಲೆಪುರಿ ತಿನ್ನುತ್ತಾಇದ್ದೀರಾ? ಕೋಲಾಟ ಆಡ್ತಾ ಇದ್ದೀರಾ?'

ದಿವ್ಯಾ ಹಾಗರಗಿ ಎಲ್ಲಿ ಎಂಬುದು ಇನ್ನೂ ಪತ್ತೆಯಿಲ್ಲ. ಇಲ್ಲಿಯವರೆಗೆ ಅವರನ್ನು ರಕ್ಷಣೆ ಮಾಡ್ತಿರೋದು ಯಾಕೆ ? ಪ್ರಮುಖ ಆರೋಪಿ ಎಲ್ಲಿದ್ದಾರೆ ಎಂಬುದನ್ನು ಮೊದಲು ಪತ್ತೆ ಮಾಡಿ. ಅವರನ್ನು ರಕ್ಷಣೆ ಮಾಡೋ ಕೆಲಸ ಮಾಡಬೇಡಿ. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಮಾಡಿ ಎಂದು ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more