ತಲೆಮರೆಸಿಕೊಂಡು 2 ವಾರವಾದ್ರೂ ದಿವ್ಯಾ ಬಂಧನ ಯಾಕಿಲ್ಲ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ತಲೆಮರೆಸಿಕೊಂಡು 2 ವಾರವಾದ್ರೂ ದಿವ್ಯಾ ಬಂಧನ ಯಾಕಿಲ್ಲ? ಪ್ರಿಯಾಂಕ್ ಖರ್ಗೆ ಪ್ರಶ್ನೆ

Published : Apr 25, 2022, 04:19 PM IST

ದಿವ್ಯಾ ಹಾಗರಗಿ ಎಲ್ಲಿ ಎಂಬುದು ಇನ್ನೂ ಪತ್ತೆಯಿಲ್ಲ. ಇಲ್ಲಿಯವರೆಗೆ ಅವರನ್ನು ರಕ್ಷಣೆ ಮಾಡ್ತಿರೋದು ಯಾಕೆ ? ಪ್ರಮುಖ ಆರೋಪಿ ಎಲ್ಲಿದ್ದಾರೆ ಎಂಬುದನ್ನು ಮೊದಲು ಪತ್ತೆ ಮಾಡಿ. ಅವರನ್ನು ರಕ್ಷಣೆ ಮಾಡೋ ಕೆಲಸ ಮಾಡಬೇಡಿ. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಮಾಡಿ ಎಂದು ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

ಬೆಂಗಳೂರು, (ಏ.25): ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ನೀಡಿರುವ ನೋಟಿಸ್ ಬಗ್ಗೆ ಸಿಡಿಮಿಡಿಗೊಂಡಿರುವ ಸಿಐಡಿ ಪೊಲೀಸರು ನೋಟಿಸ್ ನೀಡಿ ಇಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನೋಟಿಸ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರ ವಿರುದ್ಧ ಹಾಗೂ ಸಿಐಡಿ ವಿರುದ್ಧ ಕಿಡಿಕಾರಿದ್ದಾರೆ. 

'ನೀವೇನ್ ಕತ್ತೆ ಕಾಯ್ತಿದ್ದೀರಾ.? ಕಡ್ಲೆಪುರಿ ತಿನ್ನುತ್ತಾಇದ್ದೀರಾ? ಕೋಲಾಟ ಆಡ್ತಾ ಇದ್ದೀರಾ?'

ದಿವ್ಯಾ ಹಾಗರಗಿ ಎಲ್ಲಿ ಎಂಬುದು ಇನ್ನೂ ಪತ್ತೆಯಿಲ್ಲ. ಇಲ್ಲಿಯವರೆಗೆ ಅವರನ್ನು ರಕ್ಷಣೆ ಮಾಡ್ತಿರೋದು ಯಾಕೆ ? ಪ್ರಮುಖ ಆರೋಪಿ ಎಲ್ಲಿದ್ದಾರೆ ಎಂಬುದನ್ನು ಮೊದಲು ಪತ್ತೆ ಮಾಡಿ. ಅವರನ್ನು ರಕ್ಷಣೆ ಮಾಡೋ ಕೆಲಸ ಮಾಡಬೇಡಿ. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಮಾಡಿ ಎಂದು ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more