ಲೋಕಸಮರಕ್ಕೆ ಅಖಾಡಕ್ಕಿಳಿದ ಬಿಜೆಪಿ ಜೋಡೆತ್ತು: ಖರ್ಗೆ ತವರಿನಿಂದ ಅಶೋಕ್‌, ಸಿಎಂ ತವರಿನಿಂದ ವಿಜಯೇಂದ್ರ ಪ್ರವಾಸ

ಲೋಕಸಮರಕ್ಕೆ ಅಖಾಡಕ್ಕಿಳಿದ ಬಿಜೆಪಿ ಜೋಡೆತ್ತು: ಖರ್ಗೆ ತವರಿನಿಂದ ಅಶೋಕ್‌, ಸಿಎಂ ತವರಿನಿಂದ ವಿಜಯೇಂದ್ರ ಪ್ರವಾಸ

Published : Nov 22, 2023, 11:21 AM IST

ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲಪಡಿಸಲು ರಣತಂತ್ರ
ರಾಜ್ಯಾದ್ಯಂತ ಬರ ಅಧ್ಯಯನಕ್ಕೆ ಇಳಿದ ಆರ್. ಅಶೋಕ್
ಲೋಕಸಭೆಗೆ ಬಿಜೆಪಿ ಇಮೇಜ್ ಹೆಚ್ಚಿಸಲು ನಾಯಕರ ಪ್ಲಾನ್
 

ಅಧಿಕಾರ ಸಿಕ್ಕ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BY Vijayendra), ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R.Ashok) ಆ್ಯಕ್ಟಿವ್ ಆಗಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ(Mallikarjun Kharge) ತವರಿನಿಂದ ಆರ್. ಅಶೋಕ್ ಬರ ಪ್ರವಾಸ ಮಾಡಿದ್ರೆ, ಸಿದ್ದರಾಮಯ್ಯ ತವರಿನಿಂದ ವಿಜಯೇಂದ್ರ ಪಕ್ಷ ಸಂಘಟನೆ ಪ್ರವಾಸ ಮಾಡುತ್ತಿದ್ದಾರೆ. ಲೋಕಸಭೆಗೂ(Loksabha) ಮುನ್ನ ಸರ್ಕಾರದ ವಿರುದ್ಧ ಅಲೆ ಸೃಷ್ಟಿಸಲು ರಣತಂತ್ರ ರೂಪಿಸಲಾಗುತ್ತಿದೆ. ಡಿಸೆಂಬರ್ 4ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಸರ್ಕಾರ ಕಟ್ಟಿಹಾಕಲು ವಿಪಕ್ಷ ನಾಯಕ ಅಶೋಕ್ ಸಿದ್ಧತೆ ನಡೆಸುತ್ತಿದ್ದಾರೆ. ಬರ ಅಧ್ಯಯನ ನಡೆಸಿ, ರೈತರ ಅಭಿಪ್ರಾಯ ಸಂಗ್ರಹಿಸಲು ಅಶೋಕ್ ಮುಂದಾಗಿದ್ದಾರೆ. ಅಧಿವೇಶನದಲ್ಲಿ ರೈತರ ಅಭಿಪ್ರಾಯ, ಬರ ವಾಸ್ತವತೆ ಬಿಚ್ಚಿಡಲು ಪ್ಲಾನ್ ಮಾಡಲಾಗಿದೆ. ಅಧಿವೇಶನ ಮೂಲಕವೇ ಕಾಂಗ್ರೆಸ್ ವಿರುದ್ಧ ಪ್ರಚಾರಕ್ಕೆ ರಣತಂತ್ರ ರೂಪಿಸುವ ಸಾಧ್ಯತೆ ಇದೆ. ಲೋಕಸಮರದಲ್ಲಿ ‘ಗ್ಯಾರಂಟಿ’ ಕಾಂಗ್ರೆಸ್ ಕಟ್ಟಿಹಾಕಲು ವಿಜಯ ವ್ಯೂಹ ರಚಿಸಲಾಗ್ತಿದೆ. ಮಂಡ್ಯ, ಮೈಸೂರು ಭಾಗದಲ್ಲಿ ಸುತ್ತಾಡಿದ ಬಿ.ವೈ. ವಿಜಯೇಂದ್ರ. ಹಳೆ ಮೈಸೂರು ಭಾಗದ ಒಕ್ಕಲಿಗ ಮತಗಳ ಸೆಳೆಯಲು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಜಾತಿ ಗಣತಿ ವರದಿ ಬಿಡುಗಡೆ ಸಿಎಂ ಸಿದ್ದರಾಮಯ್ಯ ಒಲವು, ಡಿಕೆ ಶಿವಕುಮಾರ್ ವಿರೋಧ!

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more