ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

Published : Apr 23, 2023, 12:06 PM ISTUpdated : Apr 23, 2023, 12:12 PM IST

ಬಿಜೆಪಿಯಿಂದ ನನಗೆ ಆಫರ್‌ ಬಂದಿತ್ತು ಎಂದ ರಮ್ಯಾ
ನಟಿ ರಮ್ಯಾ ಹೇಳಿಕೆಗೆ ಆರ್‌. ಅಶೋಕ್‌ ತಿರುಗೇಟು
ಕಾಂಗ್ರೆಸ್‌ಗೆ ಅನುಕೂಲ ಆಗಲೆಂದು ರಮ್ಯಾರಿಂದ ಹೇಳಿಕೆ

ಬೆಂಗಳೂರು: ಬಿಜೆಪಿಯಿಂದ ನನಗೆ ಆಫರ್‌ ಬಂದಿತ್ತು ಎಂದು ನಟಿ ರಮ್ಯಾ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಆರ್‌.ಅಶೋಕ್‌ ತಿರುಗೇಟು ನೀಡಿದ್ದು, ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ. ಚುನಾವಣೆ ಸಮಯದಲ್ಲಿ ಅವರು ಗಿಮಿಕ್‌ ಮಾಡುತ್ತಿದ್ದಾರೆ. ಜಗದೀಶ್‌ ಶೆಟ್ಟರ್‌ರಂತ ಮಾಜಿ ಸಿಎಂ ಹಾಗೂ ಲಕ್ಷ್ಮಣ ಸವದಿಯಂತ ಮಾಜಿ ಡಿಸಿಎಂ ಅಂತವರಿಗೆ ನಾವು ಟಿಕೆಟ್‌ ನೀಡಿಲ್ಲ. ಅಂತದ್ರಲ್ಲಿ ರಮ್ಯಾ ಅವರನ್ನು ಕರೆದು ಯಾಕೆ ಸಚಿವ ಸ್ಥಾನ ಕೊಡೋಣ ಎಂದು ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ. ಅವರು ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮದ ಸಂಚಾಲಕರಾಗಿದ್ದರು. ಕಾಂಗ್ರೆಸ್‌ಗೆ ಅನುಕೂಲ ಆಗಲಿ ಎಂದು ಅವರು ಈ ರೀತಿ ಹೇಳಿದ್ದಾರೆ. ನಮ್ಮ ಪಾರ್ಟಿಯಿಂದ ಅವರನ್ನು ಯಾರು ಕರೆದಿಲ್ಲ ಎಂದು ಹೇಳುವ ಮೂಲಕ ಅಶೋಕ್‌ ತಿರುಗೇಟು ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:ಪ್ರಚಾರಕ್ಕೆ ದೆಹಲಿ ದಿಗ್ಗಜರ ದಾಂಗುಡಿ: ಹಳೇ ಮೈಸೂರು ಭಾಗದಲ್ಲಿ ಶಾ ರೋಡ್‌ ಶೋ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more