ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

Published : Apr 23, 2023, 12:06 PM ISTUpdated : Apr 23, 2023, 12:12 PM IST

ಬಿಜೆಪಿಯಿಂದ ನನಗೆ ಆಫರ್‌ ಬಂದಿತ್ತು ಎಂದ ರಮ್ಯಾ
ನಟಿ ರಮ್ಯಾ ಹೇಳಿಕೆಗೆ ಆರ್‌. ಅಶೋಕ್‌ ತಿರುಗೇಟು
ಕಾಂಗ್ರೆಸ್‌ಗೆ ಅನುಕೂಲ ಆಗಲೆಂದು ರಮ್ಯಾರಿಂದ ಹೇಳಿಕೆ

ಬೆಂಗಳೂರು: ಬಿಜೆಪಿಯಿಂದ ನನಗೆ ಆಫರ್‌ ಬಂದಿತ್ತು ಎಂದು ನಟಿ ರಮ್ಯಾ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಆರ್‌.ಅಶೋಕ್‌ ತಿರುಗೇಟು ನೀಡಿದ್ದು, ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ. ಚುನಾವಣೆ ಸಮಯದಲ್ಲಿ ಅವರು ಗಿಮಿಕ್‌ ಮಾಡುತ್ತಿದ್ದಾರೆ. ಜಗದೀಶ್‌ ಶೆಟ್ಟರ್‌ರಂತ ಮಾಜಿ ಸಿಎಂ ಹಾಗೂ ಲಕ್ಷ್ಮಣ ಸವದಿಯಂತ ಮಾಜಿ ಡಿಸಿಎಂ ಅಂತವರಿಗೆ ನಾವು ಟಿಕೆಟ್‌ ನೀಡಿಲ್ಲ. ಅಂತದ್ರಲ್ಲಿ ರಮ್ಯಾ ಅವರನ್ನು ಕರೆದು ಯಾಕೆ ಸಚಿವ ಸ್ಥಾನ ಕೊಡೋಣ ಎಂದು ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ. ಅವರು ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮದ ಸಂಚಾಲಕರಾಗಿದ್ದರು. ಕಾಂಗ್ರೆಸ್‌ಗೆ ಅನುಕೂಲ ಆಗಲಿ ಎಂದು ಅವರು ಈ ರೀತಿ ಹೇಳಿದ್ದಾರೆ. ನಮ್ಮ ಪಾರ್ಟಿಯಿಂದ ಅವರನ್ನು ಯಾರು ಕರೆದಿಲ್ಲ ಎಂದು ಹೇಳುವ ಮೂಲಕ ಅಶೋಕ್‌ ತಿರುಗೇಟು ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:ಪ್ರಚಾರಕ್ಕೆ ದೆಹಲಿ ದಿಗ್ಗಜರ ದಾಂಗುಡಿ: ಹಳೇ ಮೈಸೂರು ಭಾಗದಲ್ಲಿ ಶಾ ರೋಡ್‌ ಶೋ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more