ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

Published : Apr 23, 2023, 12:06 PM ISTUpdated : Apr 23, 2023, 12:12 PM IST

ಬಿಜೆಪಿಯಿಂದ ನನಗೆ ಆಫರ್‌ ಬಂದಿತ್ತು ಎಂದ ರಮ್ಯಾ
ನಟಿ ರಮ್ಯಾ ಹೇಳಿಕೆಗೆ ಆರ್‌. ಅಶೋಕ್‌ ತಿರುಗೇಟು
ಕಾಂಗ್ರೆಸ್‌ಗೆ ಅನುಕೂಲ ಆಗಲೆಂದು ರಮ್ಯಾರಿಂದ ಹೇಳಿಕೆ

ಬೆಂಗಳೂರು: ಬಿಜೆಪಿಯಿಂದ ನನಗೆ ಆಫರ್‌ ಬಂದಿತ್ತು ಎಂದು ನಟಿ ರಮ್ಯಾ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಆರ್‌.ಅಶೋಕ್‌ ತಿರುಗೇಟು ನೀಡಿದ್ದು, ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ. ಚುನಾವಣೆ ಸಮಯದಲ್ಲಿ ಅವರು ಗಿಮಿಕ್‌ ಮಾಡುತ್ತಿದ್ದಾರೆ. ಜಗದೀಶ್‌ ಶೆಟ್ಟರ್‌ರಂತ ಮಾಜಿ ಸಿಎಂ ಹಾಗೂ ಲಕ್ಷ್ಮಣ ಸವದಿಯಂತ ಮಾಜಿ ಡಿಸಿಎಂ ಅಂತವರಿಗೆ ನಾವು ಟಿಕೆಟ್‌ ನೀಡಿಲ್ಲ. ಅಂತದ್ರಲ್ಲಿ ರಮ್ಯಾ ಅವರನ್ನು ಕರೆದು ಯಾಕೆ ಸಚಿವ ಸ್ಥಾನ ಕೊಡೋಣ ಎಂದು ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ. ಅವರು ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮದ ಸಂಚಾಲಕರಾಗಿದ್ದರು. ಕಾಂಗ್ರೆಸ್‌ಗೆ ಅನುಕೂಲ ಆಗಲಿ ಎಂದು ಅವರು ಈ ರೀತಿ ಹೇಳಿದ್ದಾರೆ. ನಮ್ಮ ಪಾರ್ಟಿಯಿಂದ ಅವರನ್ನು ಯಾರು ಕರೆದಿಲ್ಲ ಎಂದು ಹೇಳುವ ಮೂಲಕ ಅಶೋಕ್‌ ತಿರುಗೇಟು ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:ಪ್ರಚಾರಕ್ಕೆ ದೆಹಲಿ ದಿಗ್ಗಜರ ದಾಂಗುಡಿ: ಹಳೇ ಮೈಸೂರು ಭಾಗದಲ್ಲಿ ಶಾ ರೋಡ್‌ ಶೋ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more