ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

Published : Apr 23, 2023, 12:06 PM ISTUpdated : Apr 23, 2023, 12:12 PM IST

ಬಿಜೆಪಿಯಿಂದ ನನಗೆ ಆಫರ್‌ ಬಂದಿತ್ತು ಎಂದ ರಮ್ಯಾ
ನಟಿ ರಮ್ಯಾ ಹೇಳಿಕೆಗೆ ಆರ್‌. ಅಶೋಕ್‌ ತಿರುಗೇಟು
ಕಾಂಗ್ರೆಸ್‌ಗೆ ಅನುಕೂಲ ಆಗಲೆಂದು ರಮ್ಯಾರಿಂದ ಹೇಳಿಕೆ

ಬೆಂಗಳೂರು: ಬಿಜೆಪಿಯಿಂದ ನನಗೆ ಆಫರ್‌ ಬಂದಿತ್ತು ಎಂದು ನಟಿ ರಮ್ಯಾ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಆರ್‌.ಅಶೋಕ್‌ ತಿರುಗೇಟು ನೀಡಿದ್ದು, ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ. ಚುನಾವಣೆ ಸಮಯದಲ್ಲಿ ಅವರು ಗಿಮಿಕ್‌ ಮಾಡುತ್ತಿದ್ದಾರೆ. ಜಗದೀಶ್‌ ಶೆಟ್ಟರ್‌ರಂತ ಮಾಜಿ ಸಿಎಂ ಹಾಗೂ ಲಕ್ಷ್ಮಣ ಸವದಿಯಂತ ಮಾಜಿ ಡಿಸಿಎಂ ಅಂತವರಿಗೆ ನಾವು ಟಿಕೆಟ್‌ ನೀಡಿಲ್ಲ. ಅಂತದ್ರಲ್ಲಿ ರಮ್ಯಾ ಅವರನ್ನು ಕರೆದು ಯಾಕೆ ಸಚಿವ ಸ್ಥಾನ ಕೊಡೋಣ ಎಂದು ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ. ಅವರು ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮದ ಸಂಚಾಲಕರಾಗಿದ್ದರು. ಕಾಂಗ್ರೆಸ್‌ಗೆ ಅನುಕೂಲ ಆಗಲಿ ಎಂದು ಅವರು ಈ ರೀತಿ ಹೇಳಿದ್ದಾರೆ. ನಮ್ಮ ಪಾರ್ಟಿಯಿಂದ ಅವರನ್ನು ಯಾರು ಕರೆದಿಲ್ಲ ಎಂದು ಹೇಳುವ ಮೂಲಕ ಅಶೋಕ್‌ ತಿರುಗೇಟು ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:ಪ್ರಚಾರಕ್ಕೆ ದೆಹಲಿ ದಿಗ್ಗಜರ ದಾಂಗುಡಿ: ಹಳೇ ಮೈಸೂರು ಭಾಗದಲ್ಲಿ ಶಾ ರೋಡ್‌ ಶೋ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more