ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

Published : Apr 23, 2023, 12:06 PM ISTUpdated : Apr 23, 2023, 12:12 PM IST

ಬಿಜೆಪಿಯಿಂದ ನನಗೆ ಆಫರ್‌ ಬಂದಿತ್ತು ಎಂದ ರಮ್ಯಾ
ನಟಿ ರಮ್ಯಾ ಹೇಳಿಕೆಗೆ ಆರ್‌. ಅಶೋಕ್‌ ತಿರುಗೇಟು
ಕಾಂಗ್ರೆಸ್‌ಗೆ ಅನುಕೂಲ ಆಗಲೆಂದು ರಮ್ಯಾರಿಂದ ಹೇಳಿಕೆ

ಬೆಂಗಳೂರು: ಬಿಜೆಪಿಯಿಂದ ನನಗೆ ಆಫರ್‌ ಬಂದಿತ್ತು ಎಂದು ನಟಿ ರಮ್ಯಾ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಆರ್‌.ಅಶೋಕ್‌ ತಿರುಗೇಟು ನೀಡಿದ್ದು, ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ. ಚುನಾವಣೆ ಸಮಯದಲ್ಲಿ ಅವರು ಗಿಮಿಕ್‌ ಮಾಡುತ್ತಿದ್ದಾರೆ. ಜಗದೀಶ್‌ ಶೆಟ್ಟರ್‌ರಂತ ಮಾಜಿ ಸಿಎಂ ಹಾಗೂ ಲಕ್ಷ್ಮಣ ಸವದಿಯಂತ ಮಾಜಿ ಡಿಸಿಎಂ ಅಂತವರಿಗೆ ನಾವು ಟಿಕೆಟ್‌ ನೀಡಿಲ್ಲ. ಅಂತದ್ರಲ್ಲಿ ರಮ್ಯಾ ಅವರನ್ನು ಕರೆದು ಯಾಕೆ ಸಚಿವ ಸ್ಥಾನ ಕೊಡೋಣ ಎಂದು ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ. ಅವರು ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮದ ಸಂಚಾಲಕರಾಗಿದ್ದರು. ಕಾಂಗ್ರೆಸ್‌ಗೆ ಅನುಕೂಲ ಆಗಲಿ ಎಂದು ಅವರು ಈ ರೀತಿ ಹೇಳಿದ್ದಾರೆ. ನಮ್ಮ ಪಾರ್ಟಿಯಿಂದ ಅವರನ್ನು ಯಾರು ಕರೆದಿಲ್ಲ ಎಂದು ಹೇಳುವ ಮೂಲಕ ಅಶೋಕ್‌ ತಿರುಗೇಟು ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:ಪ್ರಚಾರಕ್ಕೆ ದೆಹಲಿ ದಿಗ್ಗಜರ ದಾಂಗುಡಿ: ಹಳೇ ಮೈಸೂರು ಭಾಗದಲ್ಲಿ ಶಾ ರೋಡ್‌ ಶೋ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more