ಸಿಂಡಿಕೇಟ್‌ನಲ್ಲಿ RSSನವರಿಂದ ಲೂಟಿ: ಎಚ್‌ಡಿಕೆ ಆರೋಪಕ್ಕೆ ಅಶೋಕ್ ತಿರುಗೇಟು

ಸಿಂಡಿಕೇಟ್‌ನಲ್ಲಿ RSSನವರಿಂದ ಲೂಟಿ: ಎಚ್‌ಡಿಕೆ ಆರೋಪಕ್ಕೆ ಅಶೋಕ್ ತಿರುಗೇಟು

Published : Oct 16, 2021, 05:00 PM IST

ವಿಶ್ವವಿದ್ಯಾಯಲಗಳಲ್ಲಿ  ಆರ್‌ಎಸ್‌ಎಸ್‌ನವರನ್ನು  ಸಿಂಡಿಕೇಟ್‌ ಸದಸ್ಯರನ್ನಾಗಿ  ನೇಮಕ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಸಚಿವ ಅಶೋಕ್ ಕಿಡಿಕಾರಿದ್ದಾರೆ.

ಬೆಂಗಳೂರು, (ಅ.16): ವಿಶ್ವವಿದ್ಯಾಯಲಗಳಲ್ಲಿ  ಆರ್‌ಎಸ್‌ಎಸ್‌ನವರನ್ನು  ಸಿಂಡಿಕೇಟ್‌ ಸದಸ್ಯರನ್ನಾಗಿ  ನೇಮಕ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಸಚಿವ ಅಶೋಕ್ ಕಿಡಿಕಾರಿದ್ದಾರೆ.

RSS ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ!

ಆರ್‌ಎಸ್‌ಎಸ್‌ ಬಗ್ಗೆ ಕುಮಾರಸ್ವಾಮಿಗೆ ಗಂಧಗಾಳಿ ಗೊತ್ತಿಲ್ಲ. ಯಾವುದೋ ಒಂದು ಪುಸ್ತ ಓದಿ, ಅದೇ ಸತ್ಯ ಅಂದುಕೊಂಡಿದ್ದಾರೆ ಎಂದು ಕಂದಾಯ ಸಚಿವ ತಿರುಗೇಟು ಕೊಟ್ಟಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!