RSS ನವರಿಗೆ ಊಟ ಹಾಕೋಕೆ ನೀನೇನ್ ಟಾಟಾನಾ? ಬಿರ್ಲಾನಾ? ಡಿಕೆಶಿಗೆ ಅಶೋಕ್ ಟಾಂಗ್

RSS ನವರಿಗೆ ಊಟ ಹಾಕೋಕೆ ನೀನೇನ್ ಟಾಟಾನಾ? ಬಿರ್ಲಾನಾ? ಡಿಕೆಶಿಗೆ ಅಶೋಕ್ ಟಾಂಗ್

Suvarna News   | Asianet News
Published : Feb 10, 2020, 05:15 PM ISTUpdated : Feb 10, 2020, 05:19 PM IST

RSS ನವರಿಗೆ ಊಟ ಹಾಕೋಕೆ ನೀನೇನ್ ಟಾಟಾನಾ? ಬಿರ್ಲಾನಾ? ಎಂದು ಆರ್ ಅಶೋಕ್, ಡಿಕೆ ಶಿವಕುಮಾರ್‌ ಮೇಲೆ ವಾಗ್ದಾಳಿ ನಡೆಸಿದ್ದಾರೆ. 
 

ಬೆಂಗಳೂರು (ಫೆ. 10):  RSS ನವರಿಗೆ ಊಟ ಹಾಕೋಕೆ ನೀನೇನ್ ಟಾಟಾನಾ? ಬಿರ್ಲಾನಾ? ಎಂದು ಆರ್ ಅಶೋಕ್, ಡಿಕೆ ಶಿವಕುಮಾರ್‌ ಮೇಲೆ ವಾಗ್ದಾಳಿ ನಡೆಸಿದ್ದಾರೆ. 

ಕಾಂಗ್ರೆಸ್ಸಿಗರು ಅಧಿಕಾರ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಫುಟ್‌ಪಾತ್‌ನಲ್ಲಿರುವ ಕಾಂಗ್ರೆಸ್‌ನವರಿಗೆ ಊಟ ಹಾಕಲಿ. ಲೋಕಸಭೆಯಲ್ಲೂ ಸೋತಿದ್ದಾರೆ. ಕನಕಪುರ ಮಾತ್ರ ಉಳಿದುಕೊಂಡಿದೆ ಎಂದು ಹೇಳಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!